Featured

ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ : ಹೆಚ್.ಡಿ ಕುಮಾರಸ್ವಾಮಿ -Vishwanews24

ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ : ಹೆಚ್.ಡಿ ಕುಮಾರಸ್ವಾಮಿ -Vishwanews24

ಮೈಸೂರು: ಲವ್ ಜಿಹಾದ್‌ ಗಿಂತಲೂ ಮುಖ್ಯವಾದ ಹಲವಾರು ಸಮಸ್ಯೆಗಳು ರಾಜ್ಯದಲ್ಲಿವೆ. ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ .

ರಾಜ್ಯದಲ್ಲಿ ಲವ್ ಜಿಹಾದ್ ಬಿಟ್ಟು ಹಲವಾರು ದೊಡ್ಡ ದೊಡ್ಡ ಸಮಸ್ಯೆಗಳಿವೆ ಅದನ್ನು ಮೊದಲು ಬಗೆಹರಿಸಲಿ ಎಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಾಸ್ ಬ್ರೀಡ್ ಕುರಿತು ಹೇಳಿಕೆ ನೀಡಿದ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕ್ರಾಸ್ ಬ್ರೀಡಿಂಗ್ ವಿಚಾರ ನನಗೆ ಬೇಡ. ಅದು ದೊಡ್ಡವರಿಗೆ ಸಂಬಂಧಪಟ್ಟ ವಿಚಾರ‌ ಎಂದು ಟಾಂಗ್ ನೀಡಿದ್ದಾರೆ.

ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ: ಗ್ರಾಮ ಪಂಚಾಯತ್ ಚುನಾವಣೆ ಪಕ್ಷಗಳ ಚಿಹ್ನೆ ಆಧಾರದ ಮೇಲೆ ನಡೆಯಲ್ಲ. ಹೀಗಾಗಿ ಬಿಜೆಪಿಯವರ ಗ್ರಾಮ ಸ್ವರಾಜ್ ಕಾರ್ಯಕ್ರಮ ವರ್ಕೌಟ್ ಆಗಲ್ಲ. ಗ್ರಾ.ಪಂ ಚುನಾವಣೆಯಲ್ಲಿ ಯಾವುದೇ ಪಕ್ಷ ಇರಲ್ಲ. ಇದರಲ್ಲಿ ಒಂದೇ ಪಕ್ಷದ ಇಬ್ಬರು, ಮೂವರು ಸ್ಪರ್ಧೆ ಮಾಡಬಹುದು. ಒಂದೇ ಕುಟುಂಬದ ಇಬ್ಬರು ಅಭ್ಯರ್ಥಿಗಳು ಮುಖಾಮುಖಿಯಾಗಿರುವುದನ್ನು ನೋಡಿದ್ದೇವೆ. ಸ್ಥಳೀಯ ವಿಚಾರದ ಆಧಾರದ ಮೇಲೆ ಗ್ರಾ.ಪಂ ಚುನಾವಣೆ ನಡೆಯುತ್ತೆ‌. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡುವಂತೆ ಮನವಿ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

 

 

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

15 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

19 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

20 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

20 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

21 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

21 hours ago