Featured

ಲವ್ ಜಿಹಾದ್ ಮತ್ತು ಗೋಹತ್ಯೆ ವಿರುದ್ಧ ಮಸೂದೆಗಳನ್ನು ತರಲು ರಾಜ್ಯ ಸರ್ಕಾರ ಪ್ರಕ್ರಿಯೆಯಲ್ಲಿದೆ : ಡಿಸಿಎಂ ಅಶ್ವಥ್ ನಾರಾಯಣ -Vishwanews24

ಲವ್ ಜಿಹಾದ್ ಮತ್ತು ಗೋಹತ್ಯೆ ವಿರುದ್ಧ ಮಸೂದೆಗಳನ್ನು ತರಲು ರಾಜ್ಯ ಸರ್ಕಾರ ಪ್ರಕ್ರಿಯೆಯಲ್ಲಿದೆ : ಡಿಸಿಎಂ ಅಶ್ವಥ್ ನಾರಾಯಣ -Vishwanews24

ಬೆಂಗಳೂರುಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯಾನಾಥ್ ಅವರ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ ಮತ್ತು ಲವ್ ಜಿಹಾದ್ ಮಸೂದೆಗಳ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿರುವಂತೆಯೇ ಇತ್ತ ಕರ್ನಾಟಕದಲ್ಲೂ ಇಂತಹ ಮಸೂದೆ ತರಲು ಸರ್ಕಾರ ಚಿಂತನೆಯಲ್ಲಿ  ತೊಡಗಿದೆ.

ಈ ಬಗ್ಗೆ ಸ್ವತಃ ಡಿಸಿಎಂ ಡಾ.ಎನ್.ಎನ್. ಅಶ್ವಥ್ ನಾರಾಯಣ ಹೇಳಿದ್ದು, ಎಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ‘ಲವ್ ಜಿಹಾದ್ ಮತ್ತು ಗೋಹತ್ಯೆ ವಿರುದ್ಧ ಮಸೂದೆಗಳನ್ನು ತರಲು ರಾಜ್ಯ ಸರ್ಕಾರ ಪ್ರಕ್ರಿಯೆಯಲ್ಲಿದೆ. ಅನೇಕ ರಾಜ್ಯಗಳು ಈಗಾಗಲೇ ಮಸೂದೆಗಳನ್ನು  ತಂದಿವೆ. ನಾವು ‘ಲವ್ ಜಿಹಾದ್’ ವಿರುದ್ಧ ಮಸೂದೆಗಳನ್ನು ತರಲು ಮತ್ತು ಗೋಹತ್ಯೆಗೆ ನಿಷೇಧ ಹೇರುವ ಪ್ರಕ್ರಿಯೆಯಲ್ಲಿದ್ದೇವೆ ಎಂದು ಹೇಳಿದರು.

ಮುಂಬರುವ ಶಾಸಕಾಂಗ ಅಧಿವೇಶನದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಗೋಹತ್ಯೆ ವಿರುದ್ಧ ಮಸೂದೆಯನ್ನು ಮಂಡಿಸಲು ಸಿದ್ಧವಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಬೆಂಗಳೂರಿನಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿತ್ತು.

 

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago