ಬೆಂಗಳೂರು: ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರವು ಲಸಿಕಾ ನೀತಿಗೆ ಸಂಬಂಧಿಸಿದಂತೆ ಹಲವು ಬಾರಿ ‘ಯೂ-ಟರ್ನ್’ ಹೊಡೆಯುತ್ತಿದ್ದು, ವೃತ್ತದಲ್ಲಿ ತಿರುಗುತ್ತಿರುವಂತೆ ಅನಿಸುತ್ತಿದೆ ರಾಜ್ಯಗಳೋ ಅಥವಾ ಕೇಂದ್ರವೋ? ಉಚಿತವೋ ಅಥವಾ ಹಣ ನೀಡಬೇಕೋ? 45 ಅಥವಾ ಎಲ್ಲರಿಗೂ? ನಮಗೆ ಸರಿಯಾದ ನಿರ್ಧಾರ ಕೈಗೊಳ್ಳುವ ಸರ್ಕಾರ ಬೇಕಿತ್ತು, ಆದರೆ ಇದೇಕೋ ಗೋಜಲಾಗುತ್ತಿದೆ ಎಂದಿದ್ದಾರೆ.
ಇನ್ಮುಂದೆ ಕೇಂದ್ರ ಸರ್ಕಾರವೇ ರಾಜ್ಯ ಸರ್ಕಾರಗಳಿಗೆ ಉಚಿತ ಲಸಿಕೆ ನೀಡಲಿದೆ. ರಾಜ್ಯ ಸರ್ಕಾರಗಳ ಲಸಿಕೆ ಬೇಡಿಕೆಗಳನ್ನು ಕೇಂದ್ರ ಈಡೇರಿಸಲಿದೆ. ಮುಂದಿನ ಎರಡು ವಾರಗಳ ನಂತರ ಲಸಿಕೆಯನ್ನು ನೀಡಲಿದೆ. ರಾಜ್ಯಗಳಿಗೆ ಹಸ್ತಾಂತರಿಸಿದ ಶೇಕಡಾ 25 ರಷ್ಟು ವ್ಯಾಕ್ಸಿನೇಷನ್ ಸಂಗ್ರಹವನ್ನು ಮುಂದೆ ಕೇಂದ್ರ ಸರ್ಕಾರ ವಹಿಸಿಕೊಳ್ಳಲಿದೆ ಎಂದು ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಸೋಮವಾರ ಹೇಳಿದ್ದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…