ಬೆಂಗಳೂರು: ದೇಶಾದ್ಯಂತ ಕೊರೋನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು (ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.
ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯನವರು, ‘ ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ. ಆ ಮೂಲಕ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ’ ಎಂದು ಶುಭ ಹಾರೈಸಿದ್ದಾರೆ.
http://ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾ,ಸಿಎಂ ಯಡಿಯೂರಪ್ಪ ಸ್ವಾಗತ -Vishwanews24
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…