ಬೆಂಗಳೂರು: ರಾಜ್ಯ ಸರ್ಕಾರ ಲಾಕ್ಡೌನ್ ಘೋಷನೆಯಿಂದಾಗಿ ಲಸಿಕೆ ಕೊಡುವುದರ ಬಗ್ಗೆ ಅನೇಕ ಊಹಾಪೂಹಗಳಿವೆ. ಇದಕ್ಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್ಡೌನ್ನಿಂದಾಗಿ ಲಸಿಕೆ ಸಿಗುವುದಿಲ್ಲ ಎಂದು ಕೆಲವರು ಸುಳ್ಳು ಹೇಳಿದ್ದಾರೆ. ಆದರೆ ಲಸಿಕೆ ಪಡೆಯುವುದು ಅಗತ್ಯ ಸೇವೆಗೆ ಒಳಪಡಲಿದೆ. ಹೀಗಾಗಿ ಲಸಿಕೆ ಕೊಡುವುದನ್ನು ಮುಂದುವರೆಸುತ್ತೇವೆ. ರಿಜಿಸ್ಟರ್ ಮಾಡಿಕೊಂಡು ಲಸಿಕೆ ಕೊಡುತ್ತೇವೆ. ಲಸಿಕೆ ಒಂದೇ ನಮಗೆ ಇರುವ ಉಪಾಯ ಎಂದು ತಿಳಿಸಿದ್ದಾರೆ.
ಮೋದಿ ಜಾಗದಲ್ಲಿ ಬೇರೊಬ್ಬರನ್ನು ಕಲ್ಪಿಸಲೂ ಕೂಡಾ ಆಗದು : ಸಿ.ಟಿ.ರವಿ – Vishwanews24
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…
ನವಿಮುಂಬಯಿ: ಉಡುಪಿ ಪುತ್ತಿಗೆ ಶ್ರೀಪಾದರಿಂದ ಚಾತುರ್ಮಾಸ ವ್ರತ ಸ್ವೀಕಾರ ಉಡುಪಿ: ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಬುಧವಾರ…
ಉಡುಪಿ ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಮಣಿಪಾಲದಲ್ಲಿ ಬೃಹತ್ ತಿರಂಗಾ ಯಾತ್ರೆ ಉಡುಪಿ: ಸ್ವಾತಂತ್ರ್ಯ ಹೋರಾಟವನ್ನು ಸ್ಮರಿಸುವ ಹಾಗೂ ನಾಗರಿಕರಲ್ಲಿ…
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…