ಕಾಪು: ಲಾಕ್-ಡೌನ್ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ತೆರಳಲು ಸರ್ಕಾರದ ಆದೇಶದ ಪ್ರಕಾರ ಕಾಪು ತಾಲೂಕಿನ ವಲಸೆ ಕಾರ್ಮಿಕರನ್ನು ಆದಿತ್ಯವಾರ ಪುರಸೌಧ ಬಳಿ ಆರೋಗ್ಯ ತಪಾಸಣೆ ಮಾಡಿ ಸರ್ಕಾರಿ ಬಸ್ಸುಗಳ ಮೂಲಕ ಸ್ವಂತ ಊರಿಗೆ ತೆರಳಲು ಅವಕಾಶ ಮಾಡಿದರು.
ಸುಮಾರು 300 ಕ್ಕೂ ಅಧಿಕ ವಲಸೆ ಕಾರ್ಮಿಕರು ಸಾಮಾನು ಸರಂಜಾಮುಗಳೊಂದಿಗೆ ಊರಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ.
ಈ ಸಂಧರ್ಭದಲ್ಲಿ ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕಾಪು ತಾಲೂಕು ವ್ಯಾಪ್ತಿಯ ವಲಸೆ ಕಾರ್ಮಿಕರಿಗೆ ಅವರವರ ಗ್ರಾಮಕ್ಕೆ ತೆರಳಲು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಕಾರ್ಮಿಕರು ತೆರಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ರವಿಶಂಕರ್, ಕಾಪು ಪಿಎಸ್ಐ ರಾಜಶೇಖರ ಸಾಗನೂರು,ಗ್ರಾಮಕರಣಿಕರು ಉಪಸ್ಥಿತರಿದ್ದರು.
Video link
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…