ಕಾಪು: ಲಾಕ್-ಡೌನ್ ಸಿಲುಕಿಗೊಂಡಿದ್ದ ವಲಸೆ ಕಾರ್ಮಿಕರಿಗೆ ಊರಿಗೆ ತೆರಳಲು ಸರ್ಕಾರದ ಆದೇಶದ ಪ್ರಕಾರ ಕಾಪು ತಾಲೂಕಿನ ವಲಸೆ ಕಾರ್ಮಿಕರನ್ನು ಆದಿತ್ಯವಾರ ಪುರಸೌಧ ಬಳಿ ಆರೋಗ್ಯ ತಪಾಸಣೆ ಮಾಡಿ ಸರ್ಕಾರಿ ಬಸ್ಸುಗಳ ಮೂಲಕ ಸ್ವಂತ ಊರಿಗೆ ತೆರಳಲು ಅವಕಾಶ ಮಾಡಿದರು.
ಸುಮಾರು 300 ಕ್ಕೂ ಅಧಿಕ ವಲಸೆ ಕಾರ್ಮಿಕರು ಸಾಮಾನು ಸರಂಜಾಮುಗಳೊಂದಿಗೆ ಊರಿಗೆ ತೆರಳಲು ಸಿದ್ದತೆ ನಡೆಸಿದ್ದಾರೆ.
ಈ ಸಂಧರ್ಭದಲ್ಲಿ ಕಾಪು ತಹಶಿಲ್ದಾರ್ ಮಹಮ್ಮದ್ ಇಸಾಕ್ ಮಾತಾಡಿ” ಕಾಪು ತಾಲೂಕು ವ್ಯಾಪ್ತಿಯ ವಲಸೆ ಕಾರ್ಮಿಕರಿಗೆ ಅವರವರ ಗ್ರಾಮಕ್ಕೆ ತೆರಳಲು ಉಚಿತವಾಗಿ ಸರ್ಕಾರಿ ಬಸ್ಸುಗಳಲ್ಲಿ ವ್ಯವಸ್ಥೆ ಮಾಡಲಾಗಿದ್ದು ಮೊದಲ ಹಂತದಲ್ಲಿ ಸುಮಾರು ಮುನ್ನೂರಕ್ಕೂ ಅಧಿಕ ಕಾರ್ಮಿಕರು ತೆರಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಂದಾಯ ಪರಿವೀಕ್ಷಕ ರವಿಶಂಕರ್, ಕಾಪು ಪಿಎಸ್ಐ ರಾಜಶೇಖರ ಸಾಗನೂರು,ಗ್ರಾಮಕರಣಿಕರು ಉಪಸ್ಥಿತರಿದ್ದರು.
Video link
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…