ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ 13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ; vishwanews24

ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ

ಉಡುಪಿ: ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಶ್ರೀ ಕೆ ಉದಯಕುಮಾರ್ ಶೆಟ್ಟಿಯವರು ಇದುವರೆಗೆ ಸುಮಾರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ಲಾಕ್-ಡೌನ್ ನಿಂದ ಸಂಕಷ್ಟಿಡಾಗಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ.

ಲಾಕ್-ಡೌನ್ ಘೋಷಣೆಯಾದ ದಿನದಿಂದ ದಿನಸಿ ಸಾಮಾಗ್ರಿ, ಮೆಡಿಸಿನ್, ಊಟದ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಬಡ ಹಾಗೂ ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು” ಜನಸಾಮಾನ್ಯರು ನಮ್ಮಲ್ಲಿ ಬಂದು ತಮ್ಮ ಕಷ್ಟವನ್ನು ಹೇಳುವಂತಾಗಬಾರದು ನಾವು ಜನರಲ್ಲಿಗೆ ಹೋಗಿ ಸಂಕಷ್ಟಗಳಿಗೆ ಪರಿಹಾರ ನೀಡಬೇಕು, ಅದು ಯಾವುದೇ ರೀತಿಯ ಸಹಾಯ ಆಗಬಹುದು. ಸಂಕಷ್ಟದ ಸಮಯದಲ್ಲಿ ಜನರ ಮುಖದಲ್ಲಿ ಗೆಲುವನ್ನು ಕಾಣುವಂತಾಗಬೇಕು. ಆಗ ಜನ ನಮ್ಮನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಮಾತ್ರವಲ್ಲದೆ ಪ್ರಸ್ತುತ ಎಲ್ಲಾ ಕಾರ್ಯ ಕೂಡ ಉಳ್ಳವರು ಮಾಡಲೇ ಬೇಕಾದ ಕರ್ತವ್ಯಎಂದರು”

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago