ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ 13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ; vishwanews24

ಲಾಕ್ ಡೌನ್ ಸಂಕಷ್ಟಕ್ಕಿಡಾದ ಕುಟುಂಬದ ಮೊಗದಲ್ಲಿ ನಗು ತರಿಸಿದ ಕೆ.ಉದಯ್ ಕುಮಾರ್ ಶೆಟ್ಟಿ,ಇದುವರೆಗೆ13 ಲಕ್ಷ ರೂಪಾಯಿ ವೆಚ್ಚದಲ್ಲಿ ಕಿಟ್ ವಿತರಣೆ

ಉಡುಪಿ: ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಶ್ರೀ ಕೆ ಉದಯಕುಮಾರ್ ಶೆಟ್ಟಿಯವರು ಇದುವರೆಗೆ ಸುಮಾರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ಲಾಕ್-ಡೌನ್ ನಿಂದ ಸಂಕಷ್ಟಿಡಾಗಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ.

ಲಾಕ್-ಡೌನ್ ಘೋಷಣೆಯಾದ ದಿನದಿಂದ ದಿನಸಿ ಸಾಮಾಗ್ರಿ, ಮೆಡಿಸಿನ್, ಊಟದ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಬಡ ಹಾಗೂ ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.

ಈ ಬಗ್ಗೆ ಮಾತಾಡಿದ ಅವರು” ಜನಸಾಮಾನ್ಯರು ನಮ್ಮಲ್ಲಿ ಬಂದು ತಮ್ಮ ಕಷ್ಟವನ್ನು ಹೇಳುವಂತಾಗಬಾರದು ನಾವು ಜನರಲ್ಲಿಗೆ ಹೋಗಿ ಸಂಕಷ್ಟಗಳಿಗೆ ಪರಿಹಾರ ನೀಡಬೇಕು, ಅದು ಯಾವುದೇ ರೀತಿಯ ಸಹಾಯ ಆಗಬಹುದು. ಸಂಕಷ್ಟದ ಸಮಯದಲ್ಲಿ ಜನರ ಮುಖದಲ್ಲಿ ಗೆಲುವನ್ನು ಕಾಣುವಂತಾಗಬೇಕು. ಆಗ ಜನ ನಮ್ಮನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಮಾತ್ರವಲ್ಲದೆ ಪ್ರಸ್ತುತ ಎಲ್ಲಾ ಕಾರ್ಯ ಕೂಡ ಉಳ್ಳವರು ಮಾಡಲೇ ಬೇಕಾದ ಕರ್ತವ್ಯಎಂದರು”

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

19 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

19 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago