ಉಡುಪಿ: ಕಿದಿಯೂರು ಉದಯಕುಮಾರ್ ಶೆಟ್ಟಿ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ಹಾಗೂ ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಶ್ರೀ ಕೆ ಉದಯಕುಮಾರ್ ಶೆಟ್ಟಿಯವರು ಇದುವರೆಗೆ ಸುಮಾರು 13 ಲಕ್ಷ ರೂಪಾಯಿ ವೆಚ್ಚದಲ್ಲಿ ಲಾಕ್-ಡೌನ್ ನಿಂದ ಸಂಕಷ್ಟಿಡಾಗಿರುವ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ.
ಲಾಕ್-ಡೌನ್ ಘೋಷಣೆಯಾದ ದಿನದಿಂದ ದಿನಸಿ ಸಾಮಾಗ್ರಿ, ಮೆಡಿಸಿನ್, ಊಟದ ವ್ಯವಸ್ಥೆಯನ್ನು ಜಿಲ್ಲೆಯಾದ್ಯಂತ ಬಡ ಹಾಗೂ ಮಧ್ಯಮ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ.
ಈ ಬಗ್ಗೆ ಮಾತಾಡಿದ ಅವರು” ಜನಸಾಮಾನ್ಯರು ನಮ್ಮಲ್ಲಿ ಬಂದು ತಮ್ಮ ಕಷ್ಟವನ್ನು ಹೇಳುವಂತಾಗಬಾರದು ನಾವು ಜನರಲ್ಲಿಗೆ ಹೋಗಿ ಸಂಕಷ್ಟಗಳಿಗೆ ಪರಿಹಾರ ನೀಡಬೇಕು, ಅದು ಯಾವುದೇ ರೀತಿಯ ಸಹಾಯ ಆಗಬಹುದು. ಸಂಕಷ್ಟದ ಸಮಯದಲ್ಲಿ ಜನರ ಮುಖದಲ್ಲಿ ಗೆಲುವನ್ನು ಕಾಣುವಂತಾಗಬೇಕು. ಆಗ ಜನ ನಮ್ಮನ್ನು ಪ್ರೀತಿಸುತ್ತಾರೆ ಮತ್ತು ಗೌರವಿಸುತ್ತಾರೆ ಮಾತ್ರವಲ್ಲದೆ ಪ್ರಸ್ತುತ ಎಲ್ಲಾ ಕಾರ್ಯ ಕೂಡ ಉಳ್ಳವರು ಮಾಡಲೇ ಬೇಕಾದ ಕರ್ತವ್ಯಎಂದರು”
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…