Featured

ಲಾಕ್-ಡೌನ್ ಸಂಕಷ್ಟ: ಮತ್ತೆ ಬಡ ಜನರ ಸೇವೆಗೆ ಮುಂದಾದ ಸಮಾಜ ಸೇವಾ ವೇದಿಕೆ ಕಳತ್ತೂರು ತಂಡ: vishwanews24

ಲಾಕ್-ಡೌನ್ ಸಂಕಷ್ಟ: ಮತ್ತೆ ಬಡ ಜನರ ಸೇವೆಗೆ ಮುಂದಾದ ಸಮಾಜ ಸೇವಾ ವೇದಿಕೆ ಕಳತ್ತೂರು ತಂಡ.

ಕಾಪು:ಪರಿಸರದ ಬಡಜನರಿಗೆ ಸಮಾಜ ಸೇವಾ ವೇದಿಕೆಯಿಂದ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ನಡೆಯಿತು.
ಕಾಪು ಪರಿಸರದ ವಸತಿರಹಿತ ನಿರ್ಗತಿಕರಿಗೆ ಹಾಗೂ ಇತರ ಜನರಿಗೆ ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಆಶ್ರಯದಲ್ಲಿ ವೇದಿಕೆ ಕೋಶಾಧಿಕಾರಿ ಸಾಹಿಲ್ ಫೇಬ್ರಿಕೇಶನ್ ಮಾಲಕ ಮೊಹಮ್ಮದ್ ಸಾದಿಕ್ ಕಾಪು ಇವರಿಂದ 80 ಜನರಿಗೂ ಮಿಕ್ಕಿ ಸುಮಾರು 10 ದಿವಸ ತಯಾರಾದ ಆಹಾರ ಹಾಗೂ ನೀರಿನ ಬೋಟಲ್ ಕಿಟ್ ನ್ನು ವಿತರಿಸಿ ಸಾದಿಕ್ ಇವರು ಚಾಲನೆ ನೀಡಿದರು
ಕಳೆದ 1 ನೇ ಕೊರೋನ ಸಮಯದಲ್ಲಿ ಸಮಾಜ ಸೇವಾ ವೇದಿಕೆ ತಂಡವು ಮೊಹಮ್ಮದ್ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಸುಮಾರು 3000 ಮನೆಗೂ ಮಿಕ್ಕಿ ಕಿಟ್ ನೀಡಿದನ್ನು ಇಲ್ಲಿ ಸ್ಮರಿಸಬಹುದು
ಈ ಸಂದರ್ಭದಲ್ಲಿ ಸಮಾಜ ಸೇವಾ ವೇದಿಕೆ ಕಳತ್ತೂರು-ಕಾಪು ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ ಮಾತನಾಡಿ ಇದ್ದದನ್ನು ಹಂಚಿ ತಿನ್ನುವುದು ನಮ್ಮ ದೇಶದ ಸಂಸ್ಕೃತಿ ದೇವರು ಎಲ್ಲರಿಗೂ ಒಳ್ಳೇದು ಮಾಡಲಿ ಕೊರೋನ ರೋಗ ಬಂದಾಗ ಯಾರು ದ್ರಿತಿ ಕೆಡದೆ ಸರಕಾರದ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು
ಉಡುಪಿ ಜಿಲ್ಲಾ ಜೆ ಡಿ ಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಖ್ ಮಜೂರು ವೇದಿಕೆ ಗೌರಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಗೌರವ ಸಲಹೆಗರಾರದ ದಯಾನಂದ ಕೆ ಶೆಟ್ಟಿ ದೆಂದೂರು ಪ್ರ.ಕಾರ್ಯದರ್ಶಿ ಲೋಕೇಶ್ ಭಟ್ ಪಾದೂರು ಕಾರ್ಯದರ್ಶಿ ಶಂಶುದ್ಧಿನ್ ಕರಂದಾಡಿ ಸಿ.ಆರ್ ಪ್ರಾಪರ್ಟಿಸ್ ಮಾಲಕರಾದ ಸಂತೋಷ್ ಆಚಾರ್ಯ ಶಿರ್ವ ಸುಹೈಲ್ ಕಾಪು ಸೈಫ್ ಕಾಪು ರಶೀದ್ ಕಾಪು ಉಪಸ್ಥಿತರಿದ್ದರು

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago