ಲಾರಿ ಚಾಲಕನ ಅವಾಂತರ-ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸೈ ರಾಘವೇಂದ್ರ
ಕಾಪು: ಶುಕ್ರವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ66 ರಲ್ಲಿ ಮಹಾರಾಷ್ಟ್ರ ನೋಂದಣಿಯ ಲಾರಿಯನ್ನು ಕುಡಿದ ಅಮಲಿನಲ್ಲಿ ಚಾಲಕ ಅಡ್ಡಾದಿಡ್ಡಿಯಾಗಿ ಓಡಿಸುತ್ತಿದ್ದ ಬಗ್ಗೆ ಹಿಂಬದಿಯ ಸವಾರರು ನೀಡಿದ ದೂರಿನಯ್ವಯ ಕಾಪು ಎಸೈ ರಾಘವೇಂದ್ರ ಕೂಡಲೇ ಕಾರ್ಯಪ್ರವೃತರಾಗಿ ಕಾಪುವಿನಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದೆ.
ಹೆದ್ದಾರಿಯಲ್ಲಿ ಎರಡು ಮೂರು ಕಡೆ ಚಾಲಕನ ಬೇಜವಬ್ಧಾರಿಯಿಂದ ಆಗುತ್ತಿದ್ದ ಅನಾಹುತ ತಪ್ಪಿತ್ತು ಈ ಬಗ್ಗೆ ಹಿಂಬದಿಯ ಸವಾರರು ಕಾಪು ಎಸೈ ರಾಘವೇಂದ್ರ ಅವರಿಗೆ ಮಾಹಿತಿ ನೀಡಿದ ಕೆಲವೇ ನಿಮಿಷಗಳಲ್ಲಿ ಲಾರಿಯನ್ನು ತಡೆದು ಚಾಲಕ ಮತ್ತು ಲಾರಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಾಪು ಎಸೈ ರಾಘವೇಂದ್ರ ಅವರ ಸಮಯ ಪ್ರಜ್ಞೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಆಗುತ್ತಿದ್ದ ದೊಡ್ಡ ಅನಾಹುತ ತಪ್ಪಿದೆ ಎಂದು ಸಾರ್ವಜನಿಕರು ಶ್ಲಾಘಿಸಿದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…