ತುಮಕೂರು: ಲಾರಿ ಟೈರ್ ಪರಿಶೀಲನೆ ಮಾಡುವಾಗ ಸ್ಫೋಟಗೊಂಡು ಚಾಲಕ ಸಾವಿಗೀಡಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ.ಬಿ. ಕ್ರಾಸ್ ಬಳಿ ನಡೆದಿದೆ.
ಕೊರಟಗೆರೆ ತಾಲೂಕಿನ ಸೋಂಪುರ ಗ್ರಾಮದ ನಿವಾಸಿ ವೆಂಕಟೇಶ್ (43) ಮೃತ ದುರ್ದೈವಿ. ಇವರು ಲಾರಿ ಓಡಿಸಿಕೊಂಡು ಜೀವನೋಪಾಯ ಮಾಡುತ್ತಿದ್ದರು. ಇದನ್ನೂ ಓದಿ: ಒಡಿಶಾದಲ್ಲಿ ಮತ್ತೊಬ್ಬ ರಷ್ಯಾ ವ್ಯಕ್ತಿಯ ಶವ ಪತ್ತೆ – 15 ದಿನದಲ್ಲಿ 3ನೇ ಘಟನೆ
ಲಾರಿ ಟೈರ್ ಹೀಟ್ ಆಗಿತ್ತು. ಅದನ್ನು ಪರಿಶೀಲಿಸಲು ವೆಂಕಟೇಶ್ ಮುಂದಾಗಿದ್ದಾರೆ. ಈ ವೇಳೆ ಲಾರಿ ಟೈರ್ ಸ್ಫೋಟಗೊಂಡು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…