ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಳೆದ ಎರಡು ವರ್ಷದಿಂದ ಲೈಂಗಿಕ ಕಿರುಕುಳ ಆರೋಪ ಏದುರಿಸುತ್ತಿದ್ದಾರೆ. ಇದೀಗ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಗಣೇಶ್ ಆಚಾರ್ಯ ಅವರನ್ನು ಇದುವರೆಗೂ ಬಂಧಿಸಿಲ್ಲ. ಗುರುವಾರ (ಜೂನ್ 23) ಗಣೇಶ್ ಆಚಾರ್ಯ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
2019-2020ರಲ್ಲಿ ಗಣೇಶ್ ಆಚಾರ್ಯ ತನ್ನನ್ನು ಅವರ ಕಚೇರಿಯಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಭೇಟಿಯಾಗಲು ಹೋದಾಗಲೆಲ್ಲ ಅಶ್ಲೀಲ ವಿಡಿಯೋಗಳನ್ನು ನೋಡುವಂತೆ ಒತ್ತಾಯಸುತ್ತಿದ್ದ ಎಂದು ದೂರುದಾರೆ ಗಂಭೀರ ಆರೋಪ ಮಾಡಿದ್ದರು. 2022 ಏಪ್ರಿಲ್ ನಲ್ಲಿ ಮುಂಬೈ ಪೊಲೀಸರ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…