ಬಾಲಿವುಡ್ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಕಳೆದ ಎರಡು ವರ್ಷದಿಂದ ಲೈಂಗಿಕ ಕಿರುಕುಳ ಆರೋಪ ಏದುರಿಸುತ್ತಿದ್ದಾರೆ. ಇದೀಗ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಪ್ರಕರಣದಲ್ಲಿ ಗಣೇಶ್ ಆಚಾರ್ಯ ಅವರನ್ನು ಇದುವರೆಗೂ ಬಂಧಿಸಿಲ್ಲ. ಗುರುವಾರ (ಜೂನ್ 23) ಗಣೇಶ್ ಆಚಾರ್ಯ ಅವರನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಗಣೇಶ್ ಆಚಾರ್ಯ ಅವರಿಗೆ ಜಾಮೀನು ಸಿಕ್ಕಿದೆ ಮುಂಬೈನ ಮೆಜೆಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಗಣೇಶ್ ಆಚಾರ್ಯ ವಿರುದ್ಧ 2020ರಲ್ಲಿ ಅವರ ಸಹ ನೃತ್ಯಗಾರ್ತಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
2019-2020ರಲ್ಲಿ ಗಣೇಶ್ ಆಚಾರ್ಯ ತನ್ನನ್ನು ಅವರ ಕಚೇರಿಯಲ್ಲಿ ಭೇಟಿಯಾಗುವಂತೆ ಹೇಳಿದ್ದರು. ಭೇಟಿಯಾಗಲು ಹೋದಾಗಲೆಲ್ಲ ಅಶ್ಲೀಲ ವಿಡಿಯೋಗಳನ್ನು ನೋಡುವಂತೆ ಒತ್ತಾಯಸುತ್ತಿದ್ದ ಎಂದು ದೂರುದಾರೆ ಗಂಭೀರ ಆರೋಪ ಮಾಡಿದ್ದರು. 2022 ಏಪ್ರಿಲ್ ನಲ್ಲಿ ಮುಂಬೈ ಪೊಲೀಸರ ಗಣೇಶ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…