ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಆರ್ ಆರ್ ನಗರ ಪೊಲೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷಅಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನೂ ಪರಿಚಯದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣದ ದಾಖಲಾದ ನಂತ್ರ, ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚರಿತ್ ಬಾಳಪ್ಪ ಅವರು ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ತೆಲುಗಿನ ಕಿರುತೆರೆಯಲ್ಲೂ ನಟಿಸಿದ್ದಾರೆ.
ಅಂದಹಾಗೇ ಯುವತಿ ನೀಡಿರುವಂತ ದೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಕೊಲೆ ಬೆದರಿಕೆ ಹಾಕಿ, ಹಲ್ಲೆಗೂ ಯತ್ನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…