ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಆರ್ ಆರ್ ನಗರ ಪೊಲೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷಅಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನೂ ಪರಿಚಯದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣದ ದಾಖಲಾದ ನಂತ್ರ, ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚರಿತ್ ಬಾಳಪ್ಪ ಅವರು ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ತೆಲುಗಿನ ಕಿರುತೆರೆಯಲ್ಲೂ ನಟಿಸಿದ್ದಾರೆ.
ಅಂದಹಾಗೇ ಯುವತಿ ನೀಡಿರುವಂತ ದೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೇ ಕೊಲೆ ಬೆದರಿಕೆ ಹಾಕಿ, ಹಲ್ಲೆಗೂ ಯತ್ನಿಸಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…