ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶಿದೆ.
ಪ್ರಜ್ವಲ್ ರೇವಣ್ಣ ಅವರ ಎಸ್ ಐಟಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರು 42ನೇ ಎಸಿಎಂಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ ಐಟಿ ಪೊಲೀಸರು ಇಂದು ಹಾಜರುಪಡಿಸಿದರು.
ಈ ವೇಳೆ ಎಸ್ ಐಟಿ ಪೊಲೀಸರು ಪ್ರಜ್ವಲ್ ರೇವಣ್ಣರ ವಿಚಾರಣೆ ಮುಗಿದಿರುವ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಕಸ್ಟಡಿಗೆ ಅವಶ್ಯಕತೆ ಇಲ್ಲವೆಂದ ಕೋರ್ಟ್ ಗಮನಕ್ಕೆ ತಂದರು. ಇದೇ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ಮನವಿ ಮಾಡಿದರು. ವಾದ- ಪ್ರತಿವಾದ ಆಲಿಸಿದ ಕೋರ್ಟ್ ಜೂ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…