ಬೆಂಗಳೂರು: ನಟ ಪ್ರಕಾಶ್ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದು, ಇದು ನನಗಾಗಿರುವ ಕಪಾಳಮೋಕ್ಷ. ನನ್ನ ದಾರಿಯುದ್ದಕ್ಕೂ ಅನೇಕ ನಿಂದನೆ, ಟ್ರೋಲ್ ಮತ್ತು ಅವಮಾನವೇ ಹೆಚ್ಚಾಗಿದ್ದವು. ಆದರೂ ನನ್ನ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಜಾತ್ಯತೀತ ಭಾರತಕ್ಕಾಗಿ ನನ್ನ ಹೋರಾಟವನ್ನು ನಿರಂತವಾಗಿ ಮುಂದುವರಿಸುತ್ತೇನೆ. ನನ್ನ ಕಷ್ಟಕರವಾದ ಪ್ರಯಣ ಈಗ ಪ್ರಾರಂವಾಗಿದೆ. ಈ ಲೋಕಸಭಾ ಚುನಾವಣೆಯ ಪಯಣದಲ್ಲಿ ನನ್ನ ಜೊತೆ ಇದ್ದು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.
ಈ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲಬಾರಿಗೆ ಅದೃಷ್ಟಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್ ರಾಜ್ ಅವರಿಗೆ ತೀವ್ರ ನಿರಾಸೆಯಾಗಿದೆ. ಬೆಂಗಳೂರು ಸೆಂಟ್ರಲ್ ಲೋಕಸಭಾಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್ ರಾಜ್ ಠೇವಣಿಯನ್ನು ಕಳೆದುಕೊಂಡಿದ್ದಾರೆ.
ಪಿ.ಸಿ ಮೋಹನ್ ಅವರು 6,02,877 ಮತಗಳನ್ನು ಪಡೆದಿದ್ದರೆ, ರಿಜ್ವಾನ್ ಅರ್ಷದ್ 5,32,160 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ 70,717 ಮತಗಳ ಅಂತರದಿಂದ ಮೋಹನ್ ಗೆಲವು ಸಾಧಿಸಿದ್ದಾರೆ. ಪ್ರಕಾಶ್ ರಾಜ್ 28,882 ಮತಗಳನ್ನು ಪಡೆದಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…