Featured

ಲೋಕಸಭಾ ಚುನಾವಣಾ ಫಲಿತಾಂಶ ನನಗೆ ಕಪಾಳಮೋಕ್ಷ ಮಾಡಿದಂತಿತ್ತು :ಪ್ರಕಾಶ್ ರಾಜ್ -Vishwanews24

ಬೆಂಗಳೂರು: ನಟ ಪ್ರಕಾಶ್ ಚುನಾವಣೆಯ ಫಲಿತಾಂಶದ ಬಗ್ಗೆ ಟ್ವೀಟ್ ಮಾಡಿದ್ದು, ಇದು ನನಗಾಗಿರುವ ಕಪಾಳಮೋಕ್ಷ. ನನ್ನ ದಾರಿಯುದ್ದಕ್ಕೂ ಅನೇಕ ನಿಂದನೆ, ಟ್ರೋಲ್ ಮತ್ತು ಅವಮಾನವೇ ಹೆಚ್ಚಾಗಿದ್ದವು. ಆದರೂ ನನ್ನ ನಿಲುವಿಗೆ ನಾನು ಬದ್ಧನಾಗಿದ್ದೇನೆ. ಜಾತ್ಯತೀತ ಭಾರತಕ್ಕಾಗಿ ನನ್ನ ಹೋರಾಟವನ್ನು ನಿರಂತವಾಗಿ ಮುಂದುವರಿಸುತ್ತೇನೆ. ನನ್ನ ಕಷ್ಟಕರವಾದ ಪ್ರಯಣ ಈಗ ಪ್ರಾರಂವಾಗಿದೆ. ಈ ಲೋಕಸಭಾ ಚುನಾವಣೆಯ ಪಯಣದಲ್ಲಿ ನನ್ನ ಜೊತೆ ಇದ್ದು ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಈ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ. ಮೊದಲಬಾರಿಗೆ ಅದೃಷ್ಟಪರೀಕ್ಷೆಗೆ ನಿಂತಿದ್ದ ನಟ ಪ್ರಕಾಶ್​ ರಾಜ್​ ಅವರಿಗೆ ತೀವ್ರ ನಿರಾಸೆಯಾಗಿದೆ. ಬೆಂಗಳೂರು ಸೆಂಟ್ರಲ್​ ಲೋಕಸಭಾಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿದ್ದ ಪ್ರಕಾಶ್​ ರಾಜ್​ ಠೇವಣಿಯನ್ನು ಕಳೆದುಕೊಂಡಿದ್ದಾರೆ.

ಪಿ.ಸಿ ಮೋಹನ್ ಅವರು 6,02,877 ಮತಗಳನ್ನು ಪಡೆದಿದ್ದರೆ, ರಿಜ್ವಾನ್ ಅರ್ಷದ್ 5,32,160 ಮತಗಳನ್ನು ಗಳಿಸಿದ್ದಾರೆ. ಈ ಮೂಲಕ 70,717 ಮತಗಳ ಅಂತರದಿಂದ ಮೋಹನ್ ಗೆಲವು ಸಾಧಿಸಿದ್ದಾರೆ. ಪ್ರಕಾಶ್ ರಾಜ್ 28,882 ಮತಗಳನ್ನು ಪಡೆದಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago