Featured

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು, ಇದು ಕಾಂಗ್ರೆಸ್ ಪಕ್ಷದ ಭರವಸೆ : ರಾಹುಲ್ ಗಾಂಧಿ – Vishwanews24

ನವದೆಹಲಿ ಲೋಕಸಭಾ ಚುನಾವಣೆಯಲ್ಲಿ  ಗೆದ್ದು  ಕಾಂಗ್ರೆಸ್  ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಅನುಷ್ಠಾನ ಮಾಡುವುದಾಗಿ ಕಾಂಗ್ರೆಸ್‌ ಆಧ್ಯಕ್ಷ ರಾಹುಲ್‌ ಗಾಂಧಿ ಅವರು ಛತ್ತೀಸಗಡದಲ್ಲಿ ಘೋಷಿಸಿದ್ದಾರೆ.

ಇದೊಂದು ಅಭೂತಪೂರ್ವ ಕ್ರಮವಾಗಲಿದೆ. ಜಗತ್ತಿನ ಯಾವ ದೇಶವೂ ಇಂತಹುದೊಂದು ಕಾರ್ಯಕ್ರಮವನ್ನು ಜಾರಿ ಮಾಡಿಲ್ಲ. ಆದರೆ, ಕಾಂಗ್ರೆಸ್‌ ಸರ್ಕಾರ ಬಂದರೆ ಈ ಯೋಜನೆಯನ್ನು ಜಾರಿಗೆ ತರಲಿದೆ’  ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು  ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ.

ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ, ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ  ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ  ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ  ಎಂದಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

4 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

4 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

4 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

5 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

6 hours ago