ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಅನುಷ್ಠಾನ ಮಾಡುವುದಾಗಿ ಕಾಂಗ್ರೆಸ್ ಆಧ್ಯಕ್ಷ ರಾಹುಲ್ ಗಾಂಧಿ ಅವರು ಛತ್ತೀಸಗಡದಲ್ಲಿ ಘೋಷಿಸಿದ್ದಾರೆ.
ಇದೊಂದು ಅಭೂತಪೂರ್ವ ಕ್ರಮವಾಗಲಿದೆ. ಜಗತ್ತಿನ ಯಾವ ದೇಶವೂ ಇಂತಹುದೊಂದು ಕಾರ್ಯಕ್ರಮವನ್ನು ಜಾರಿ ಮಾಡಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಬಂದರೆ ಈ ಯೋಜನೆಯನ್ನು ಜಾರಿಗೆ ತರಲಿದೆ’ ದೇಶದಲ್ಲಿನ ಎಲ್ಲಾ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
15 ವರ್ಷದ ನಂತರ ಛತ್ತೀಸ್ ಗಡದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ನೆರವಾದ ರೈತರಿಗೆ ಅಭಿನಂದನೆ ಸಲ್ಲಿಸಲು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಚಾರಿತ್ರಿಕ ನಿರ್ಧಾರ ಕೈಗೊಳ್ಳಲಿದೆ.
ದೇಶದಲ್ಲಿನ ಬಡ ಜನರು ಹಸಿವು ಮುಕ್ತರಾಗಲಿದ್ದಾರೆ, ಬಡತನ ಹಾಗೂ ಹಸಿವಿನಿಂದ ಮುಕ್ತಗೊಳಿಸಲು ದೇಶದಲ್ಲಿನ ಪ್ರತಿಯೊಬ್ಬ ಬಡವರಿಗೂ ಕನಿಷ್ಠ ಆದಾಯದ ಭದ್ರತೆ ಒದಗಿಸಲಾಗುವುದು. ಇದು ಕಾಂಗ್ರೆಸ್ ಪಕ್ಷದ ಭರವಸೆ ಎಂದಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…