ನವದೆಹಲಿ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿಯಲ್ಲಿ ಭಾರತದ ಶೇ.20 ರಷ್ಟು ಅತೀ ಬಡಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 72,000 ರೂ. ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು.
ಫಲಾನುಭವಿ ಬಡವರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದ್ದು, ಇದು 25 ಕೋಟಿಗೂ ಅಧಿಕ ಜನರನ್ನು ಬಡತನದಿಂದ ಮೇಲಕ್ಕೆತ್ತಲಿದೆ ಎಂದು ಗಾಂಧಿ ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾದೆವು, ಹಾಗೆಯೇ ಕನಿಷ್ಠ ಆದಾಯ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾಗುತ್ತೇವೆ. ಪ್ರತಿ ಬಡವರಿಗೂ ನ್ಯಾಯ ಒದಗಿಸುವುದು ನಮ್ಮ ಉದ್ದೇಶ’ ಎಂದು ರಾಹುಲ್ ಗಾಂಧಿ ಹೇಳಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…