ನವದೆಹಲಿ, : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್ಥಿಕವಾಗಿ ಹಿಂದುಳಿದ ಶೇ.20 ರಷ್ಟು ಬಡ ಕುಟುಂಬಕ್ಕೆ ತಿಂಗಳಿಗೆ 6000 ರೂ. ಸಹಾಯಧನ ನೀಡುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದಾರೆ.
ಕನಿಷ್ಠ ಆದಾಯ ಖಾತ್ರಿ ಯೋಜನೆಯಡಿಯಲ್ಲಿ ಭಾರತದ ಶೇ.20 ರಷ್ಟು ಅತೀ ಬಡಕುಟುಂಬದ ಫಲಾನುಭವಿಗಳಿಗೆ ವರ್ಷಕ್ಕೆ 72,000 ರೂ. ನೀಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು.
ಫಲಾನುಭವಿ ಬಡವರ ಖಾತೆಗೆ ನೇರವಾಗಿ ಹಣ ಸಂದಾಯವಾಗಲಿದ್ದು, ಇದು 25 ಕೋಟಿಗೂ ಅಧಿಕ ಜನರನ್ನು ಬಡತನದಿಂದ ಮೇಲಕ್ಕೆತ್ತಲಿದೆ ಎಂದು ಗಾಂಧಿ ಹೇಳಿದರು.
ಉದ್ಯೋಗ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾದೆವು, ಹಾಗೆಯೇ ಕನಿಷ್ಠ ಆದಾಯ ಖಾತ್ರಿ ಯೋಜನೆಯಲ್ಲೂ ನಾವು ಯಶಸ್ವಿಯಾಗುತ್ತೇವೆ. ಪ್ರತಿ ಬಡವರಿಗೂ ನ್ಯಾಯ ಒದಗಿಸುವುದು ನಮ್ಮ ಉದ್ದೇಶ’ ಎಂದು ರಾಹುಲ್ ಗಾಂಧಿ ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…