Featured

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಯುಪಿಪಿ ಪಕ್ಷದಿಂದ ಸ್ಪರ್ಧೆ: ಉಪೇಂದ್ರ – Vishwanews24

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ (ಯುಪಿಪಿ) ಸಂಸ್ಥಾಪಕ ಚಿತ್ರನಟ ಉಪೇಂದ್ರ ಹೇಳಿದ್ದಾರೆ.

ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ,ಕಳೆದ ವಿಧಾನಸಭೆ ಚುನಾವಣೆಯಲ್ಲೇ ನಾವು ಸ್ಪರ್ಧಿಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿಲ್ಲ. ಇದೀಗ ನಮ್ಮದೇ ಹೊಸ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ. ನಾವು ಈ ಬಾರಿ ಐದು ವಿಚಾರಗಳಿಂದ ಚುನಾವಣೆಗೆ ಹೋಗುತ್ತಿದ್ದೇವೆ ಅಂತ ಹೇಳಿದರು.

ಪ್ರಜಾಕೀಯ ಪಕ್ಷ ವೈಯಕ್ತಿಕ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿರುವಂತ ಪಕ್ಷವಲ್ಲ. ಇದು ದೇಶದ ಮೇಲಿನ ಪ್ರೀತಿಯಿಂದ ಹುಟ್ಟಿಕೊಂಡಿದೆ. ಅದ್ಭುತ ಬದಲಾವಣೆಗೆ ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.

ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago