ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಉತ್ತಮ ಪ್ರಜಾಕೀಯ ಪಕ್ಷದ (ಯುಪಿಪಿ) ಸಂಸ್ಥಾಪಕ ಚಿತ್ರನಟ ಉಪೇಂದ್ರ ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು, ಇದೇ ವೇಳೆ ಅವರು ಮಾತನಾಡಿ,ಕಳೆದ ವಿಧಾನಸಭೆ ಚುನಾವಣೆಯಲ್ಲೇ ನಾವು ಸ್ಪರ್ಧಿಬೇಕಿತ್ತು. ಆದರೆ ಕಾರಣಾಂತರಗಳಿಂದ ಆಗಿಲ್ಲ. ಇದೀಗ ನಮ್ಮದೇ ಹೊಸ ಪಕ್ಷದಿಂದ ಸ್ಪರ್ಧೆ ಮಾಡುತ್ತೇವೆ. ನಾವು ಈ ಬಾರಿ ಐದು ವಿಚಾರಗಳಿಂದ ಚುನಾವಣೆಗೆ ಹೋಗುತ್ತಿದ್ದೇವೆ ಅಂತ ಹೇಳಿದರು.
ಪ್ರಜಾಕೀಯ ಪಕ್ಷ ವೈಯಕ್ತಿಕ ಸ್ವಾರ್ಥಕ್ಕಾಗಿ ಹುಟ್ಟಿಕೊಂಡಿರುವಂತ ಪಕ್ಷವಲ್ಲ. ಇದು ದೇಶದ ಮೇಲಿನ ಪ್ರೀತಿಯಿಂದ ಹುಟ್ಟಿಕೊಂಡಿದೆ. ಅದ್ಭುತ ಬದಲಾವಣೆಗೆ ಎಲ್ಲರೂ ಕೈ ಜೋಡಿಸಬೇಕು. ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.
ಈಗಾಗಲೇ 15 ರಿಂದ 18 ಕ್ಷೇತ್ರದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಇನ್ನುಳಿದ ಅಭ್ಯರ್ಥಿಗಳನ್ನು ಕೆಲವೇ ದಿನಗಳಲ್ಲಿ ಆಯ್ಕೆ ಮಾಡಲಾಗುವುದು ಎಂದರು. ಜಾತಿ ವ್ಯವಸ್ಥೆ, ಹಣದ ಆಮಿಷದಿಂದ ಇಲ್ಲಿ ಯಾವುದೇ ಅಧಿಕಾರ ಪಡೆಯುವಂತ ಪ್ರಕ್ರಿಯೆ ನಡೆಯುವುದಿಲ್ಲ ಅವರು ಮಾಹಿತಿ ನೀಡಿದರು.
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…
ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…
ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…