Featured

ಲೋಕಸಭಾ ಚುನಾವಣೆ : ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ -Vishwanews24

ಉತ್ತರ ಪ್ರದೇಶ: ಬಿಜೆಪಿ 59, ಬಿಎಸ್‌ಪಿ 11, ಎಸ್‌ಪಿ 6 ಮತ್ತು ಕಾಂಗ್ರೆಸ್ 2ರಲ್ಲಿ ಮುನ್ನಡೆ. ದಿಲ್ಲಿ, ರಾಜಸ್ಥಾನ, ಹರ್ಯಾಣ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಗುಜರಾತ್- ಆರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್‌ ಸ್ವೀಪ್‌ ..

ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮುನ್ನಡೆ. ಗಾಂಧಿನಗರದಲ್ಲಿ ಅಮಿತ್‌ ಶಾ 25,000 ಮತಗಳಿಂದ ಮುನ್ನಡೆ. ಅಮೇಠಿಯಲ್ಲಿ ಸ್ಮೃತಿ ಇರಾನಿ 2,000 ಮತಗಳ ಮುನ್ನಡೆ. ಪಶ್ಚಿಮ ದಿಲ್ಲಿ ಕ್ಷೇತ್ರದಲ್ಲಿ ಬಿಜೆಪಿ 4,000ಕ್ಕೂ ಅಧಿಕ ಮತಗಳ ಮುನ್ನಡೆ. ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಿಜೆಪಿಯ ಸಾಧ್ವಿ ಪ್ರಜ್ಞಾ ಸಿಂಗ್ ಮುನ್ನಡೆ.

ಕೇರಳದಲ್ಲಿ ಯುಡಿಎಫ್‌ ಮುನ್ನಡೆ. ತಮಿಳುನಾಡಿನ 29 ಕ್ಷೇತ್ರಗಳಲ್ಲಿ ಡಿಎಂಕೆ ಮುನ್ನಡೆ. ಆರಂಭಿಕ ಟ್ರೆಂಡ್‌ ಪ್ರಕಾರ, ತೆಲಂಗಾಣದಲ್ಲಿ ಟಿಆರ್‌ಎಸ್‌ ಹೆಚ್ಚು ಸ್ಥಾನಗಳನ್ನು ಗಳಿಸುವ ನಿರೀಕ್ಷೆ. ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ವೈಎಸ್ಸಾರ್ ಕಾಂಗ್ರೆಸ್‌ ಬಹುಮತ ಸಾಧಿಸುವ ಸಾಧ್ಯತೆ ದಟ್ಟವಾಗಿದೆ. ಲೋಕಸಭಾ ಕ್ಷೇತ್ರಗಳಲ್ಲಿ ಜಗನ್ ನೇತೃತ್ವದ ಪಕ್ಷಕ್ಕೆ ಟಿಡಿಪಿ ಪ್ರಬಲ ಪೈಪೋಟಿ ನೀಡುತ್ತಿದೆ.

ಪಶ್ಚಿಮ ಬಂಗಾಳದ ಅಸನ್‌ಸೋಲ್‌ ಕ್ಷೇತ್ರದಲ್ಲಿ ಬಿಜೆಪಿಯ ಬಾಬುಲ್ ಸುಪ್ರಿಯೊ ಮುನ್ನಡೆ. ಡೈಮಂಡ್ ಹಾರ್ಬರ್‌ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿ ಅಳಿಯನಿಗೆ ಹಿನ್ನಡೆ. ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ, ಕಾಂಗ್ರೆಸ್-ಆರ್‌ಜೆಡಿ 9 ಸೀಟುಗಳಲ್ಲಿ ಮುನ್ನಡೆ.

ತೆಲಂಗಾಣದಲ್ಲಿ ಟಿಆರ್‌ಎಸ್‌ 2, ಬಿಜೆಪಿ 2, ಕಾಂಗ್ರೆಸ್ 1ರಲ್ಲಿ ಮುನ್ನಡೆ. ಗುಜರಾತ್‌ನ 26 ಕ್ಷೇತ್ರಗಳ ಪೈಕಿ 13ರಲ್ಲಿ ಬಿಜೆಪಿ, 1ರಲ್ಲಿ ಕಾಂಗ್ರೆಸ್ ಮುನ್ನಡೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 18, ಎಸ್‌ಪಿ-ಬಿಎಸ್ಪಿ ಮೈತ್ರಿಕೂಟ 7 ಕ್ಷೇತ್ರಗಳಲ್ಲಿ ಮುನ್ನಡೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago