ಬೆಂಗಳೂರು : ಲೋಕಸಭಾ ಚುನಾವಣೆಗೆ ದಿನ ಹತ್ತಿರ ಬರುತ್ತಿದ್ದಂತೆ ಕರ್ನಾಟಕ ರಾಜ್ಯದ ಮೊದಲ ಸುತ್ತಿನ ಅಭ್ಯರ್ಥಿಗಳ ಪಟ್ಟಿ ಸಿದ್ದಗೊಂಡಿರುವ ಮಾಹಿತಿ ಹೊರಬಿದ್ದಿದೆ.
ಬಿಎಸ್.ಯಡಿಯೂರಪ್ಪ ಹಾಗೂ ತಂಡ ರೆಡಿ ಮಾಡಿರುವ ಪಟ್ಟಿ ಬುಧವಾರ ದೆಹಲಿ ಅಂಗಳಕ್ಕೆ ಹೋಗಲಿದ್ದು ಶುಕ್ರವಾರದೊಳಗೆ ಫೈನಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸುಮಾರು 14 ಲೋಕಸಭಾ ಕ್ಷೇತ್ರದ ಪಟ್ಟಿ ರೆಡಿಯಾಗಿದ್ದು ಇನ್ನುಳಿದ ಪಟ್ಟಿಯಲ್ಲಿ ಜೆಡಿಎಸ್ ಪಾಲು ಎಷ್ಟಿದೆಂಬುದು ಸ್ಪಷ್ಟವಾಗಲಿದೆಂಬ ಮಾಹಿತಿ ಜೆಡಿಎಸ್ ಮೂಲದಿಂದ ಸ್ಪೋಟಗೊಂಡಿದೆ.
ದೆಹಲಿ ಅಂಗಳದಲ್ಲಿ ರಾಜ್ಯ ರೆಡಿ ಮಾಡಿರುವ ಪಟ್ಟಿಯ ಬದಲಾವಣೆ ಅಥವಾ ಸಂಘದ ಸೇರ್ಪಡೆ ಹಾಗೂ ಡಿಲಿಟ್ ಆಗುವ ಸಾಧ್ಯತೆಯಿದೆ ಮತ್ತು ಸರ್ವೆ ಮಾಹಿತಿ ಆಧಾರದ ಮೇರೆಗೆ ಅದೇ ಫೈನಲಾಗಬಹುದೆಂಬುದು ಒಂದು ಲೆಕ್ಕಾಚಾರ ನಡೆಯುತ್ತಿದೆ.
ಕಾಂಗ್ರೇಸ್ ಫೆಬ್ರವರಿ ಅಂತ್ಯದಲ್ಲಿ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಮಾಹಿತಿ ಹೊರ ಬಿದ್ದ ಕೂಡಲೇ ಬಿಜೆಪಿಯ ಈ ಸ್ಪೋಟಕ ಮಾಹಿತಿ ವಿಶ್ವನ್ಯೂಸ್24 ಗೆ ದೆಹಲಿ ಮೂಲದಿಂದ ಲಭ್ಯವಾಗಿದೆ.
ಮೊದಲ ಪಟ್ಟಿಯಲ್ಲಿ ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಸೇರಿದಂತೆ ಒಟ್ಟು 14 ಕ್ಷೇತ್ರಗಳು ಬಾಕಿ ಉಳಿದಂತಾಗಿದೆ.
ಗೊಂದಲವಿಲ್ಲದ ಮತ್ತು ಆಕಾಂಕ್ಷಿಗಳ ತೀವ್ರ ಪೈಪೋಟಿಯಿಲ್ಲದ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಇದಾಗಿದೆ.
ಬ್ಯುರೋ ರಿಪೋರ್ಟ್ ವಿಶ್ವನ್ಯೂಸ್24 ,ಬೆಂಗಳೂರು
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…