ಎಲ್ಲಾ ನೆರೆ ರಾಷ್ಟ್ರಗಳೊಂದಿಗೆ ಪಾಕ್ ಉತ್ತರ ಸಂಬಂಧ ಹೊಂದಿದೆ. ಶಾಂತಿಯುತ ಪಾಕಿಸ್ತಾನ ಶ್ರೀಮಂತಿಕೆಯತ್ತ ಹೆಜ್ಜೆ ಹಾಕಲಿದೆ ಎಂದರು.
ಪುಲ್ವಾಮ ದಾಳಿ, ಆನಂತರ ಭಾರತದ ಏರ್ಸ್ಟ್ರೈಕ್ನಿಂದಾಗಿ ಪಾಕ್ ಹಾಗೂ ಭಾರತದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಉಗ್ರವಾದವನ್ನು ಧಮನ ಮಾಡುವಂತೆ ಕೇಂದ್ರ ಸರ್ಕಾರ ಪಾಕ್ ಪ್ರಧಾನಿ ಮೇಲೆ ಒತ್ತಡ ಹೇರುತ್ತಲೇ ಇದೆ. ಪಾಕ್ ಸಹ ನೆಪಗಳನ್ನು ಹೇಳುತ್ತಾ ಜಾರಿಕೊಳ್ಳುವ ಯತ್ನ ನಡೆಸುತ್ತಿದೆ. ಹೀಗಿದ್ದೂ, ಪಾಕ್ ಪ್ರಧಾನಿ ಹೊಸ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…