Featured

ಲೋಕಸಭಾ ಚುನಾವಣೆ ನಂತರ ಭಾರತ-ಪಾಕ್ ಉತ್ತಮ ಬಾಂಧವ್ಯ : ಇಮ್ರಾನ್ ಖಾನ್ – Vishwanews24

ಇಸ್ಲಾಮಾಬಾದ್ ನಲ್ಲಿ ಮಾತನಾಡಿದ ಇಮ್ರಾನ್ ಖಾನ್ ಅವರು, ಪಾಕಿಸ್ತಾನ ಈಗಾಗಲೇ ಭಾರತದೊಂದಿಗೆ ಶಾಂತಿ-ಸೌಹಾರ್ಧ ಸಂಬಂಧ ಬೆಸೆಯುವ ಸಂಬಂಧ ಮೊದಲ ಹೆಜ್ಜೆ ಇಟ್ಟಿದೆ. ಭವಿಷ್ಯದಲ್ಲಿ ಭಾರತದ ನೂತನ ಸರ್ಕಾರದೊಂದಿಗೆ ಈ ಸಂಬಂಧ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಹೇಳಿದ್ದಾರೆ.

ಎಲ್ಲಾ ನೆರೆ ರಾಷ್ಟ್ರಗಳೊಂದಿಗೆ ಪಾಕ್​ ಉತ್ತರ ಸಂಬಂಧ ಹೊಂದಿದೆ. ಶಾಂತಿಯುತ ಪಾಕಿಸ್ತಾನ ಶ್ರೀಮಂತಿಕೆಯತ್ತ ಹೆಜ್ಜೆ ಹಾಕಲಿದೆ ಎಂದರು.

‘ಪಾಕಿಸ್ತಾನ ತನ್ನ ನೆರೆಹೊರೆಯ ದೇಶಗಳೊಂದಿಗೆ ಉತ್ತಮ ಸೌಹಾರ್ಧ ಸಂಬಂಧ ಹೊಂದಲು ಬಯಸುತ್ತದೆ. ಅದೇ ರೀತಿ ಭಾರತದಲ್ಲಿನ ಸಾರ್ವತ್ರಿಕ ಚುನಾವಣೆ ಮುಕ್ತಾಯದ ಬಳಿಕ ನೂತನ ಸರ್ಕಾರದೊಂದಿಗೆ ಈ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಬೇಕು ಎಂದು ನಾವು ಬಯಸುತ್ತೇವೆ ಎಂದು ಇಮ್ರಾನ್ ಖಾನ್ ಹೇಳಿದರು.

ಪುಲ್ವಾಮ ದಾಳಿ, ಆನಂತರ ಭಾರತದ ಏರ್​ಸ್ಟ್ರೈಕ್​ನಿಂದಾಗಿ ಪಾಕ್​ ಹಾಗೂ ಭಾರತದ ನಡುವೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಉಗ್ರವಾದವನ್ನು ಧಮನ ಮಾಡುವಂತೆ   ಕೇಂದ್ರ ಸರ್ಕಾರ ಪಾಕ್ ಪ್ರಧಾನಿ ಮೇಲೆ ಒತ್ತಡ ಹೇರುತ್ತಲೇ ಇದೆ. ಪಾಕ್ ಸಹ ನೆಪಗಳನ್ನು ಹೇಳುತ್ತಾ ಜಾರಿಕೊಳ್ಳುವ ಯತ್ನ ನಡೆಸುತ್ತಿದೆ.  ಹೀಗಿದ್ದೂ, ಪಾಕ್ ಪ್ರಧಾನಿ ಹೊಸ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

12 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

12 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

12 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

13 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

13 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

13 hours ago