ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಗೆ ಕೇವಲ ಒಂದೇ ಸ್ಥಾನ ಬಂದಿದೆ. ಹೀಗಾಗಿ ನನಗೆ ಸೋದರ ಗೆದ್ದ ಸಂತಸವೂ ಇಲ್ಲ ಅಂತಾ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶದಿಂದ ದಿಗ್ಭ್ರಮೆಯಾಗಿದೆ. ಎಲ್ಲಿ ತಪ್ಪಾಗಿದೆ ಅಂತಲೇ ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಖರ್ಗೆ, ದೇವೇಗೌಡರಂತವರೇ ಸೋತಿದ್ದು ಆತಂಕವಾಗಿದೆ. ಗೆಲುವು ಸಾಧಿಸಿರುವ ಒಬ್ಬ ಸುರೇಶ್ ಲೋಕಸಭೆಯಲ್ಲಿ ಏನು ಮಾಡಲು ಸಾಧ್ಯ ಅಂತಾ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಧರ್ಮ ಪಾಲನೆ ಆಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಬಾಯಿಗೆ ಬೀಗ ಹಾಕಿಕೊಳ್ಳಲು ಹೇಳಿದ್ದಾರೆ. ಹೀಗಾಗಿ ನಾನು ಯಾರ ವಿರುದ್ಧವೂ ಈಗ ಮಾತನಾಡಲ್ಲ. ಇದೀಗ ಎಲ್ಲವೂ ಬಿ.ಎಸ್ ಯಡಿಯೂರಪ್ಪ ಕೈಯಲ್ಲೇ ಇದೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…