ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಗೆ ಕೇವಲ ಒಂದೇ ಸ್ಥಾನ ಬಂದಿದೆ. ಹೀಗಾಗಿ ನನಗೆ ಸೋದರ ಗೆದ್ದ ಸಂತಸವೂ ಇಲ್ಲ ಅಂತಾ ಸಚಿವ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಲೋಕಸಭಾ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ ಫಲಿತಾಂಶದಿಂದ ದಿಗ್ಭ್ರಮೆಯಾಗಿದೆ. ಎಲ್ಲಿ ತಪ್ಪಾಗಿದೆ ಅಂತಲೇ ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಖರ್ಗೆ, ದೇವೇಗೌಡರಂತವರೇ ಸೋತಿದ್ದು ಆತಂಕವಾಗಿದೆ. ಗೆಲುವು ಸಾಧಿಸಿರುವ ಒಬ್ಬ ಸುರೇಶ್ ಲೋಕಸಭೆಯಲ್ಲಿ ಏನು ಮಾಡಲು ಸಾಧ್ಯ ಅಂತಾ ಹೇಳಿದರು.
ಕಾಂಗ್ರೆಸ್-ಜೆಡಿಎಸ್ ನಡುವೆ ಮೈತ್ರಿ ಧರ್ಮ ಪಾಲನೆ ಆಗದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಬಾಯಿಗೆ ಬೀಗ ಹಾಕಿಕೊಳ್ಳಲು ಹೇಳಿದ್ದಾರೆ. ಹೀಗಾಗಿ ನಾನು ಯಾರ ವಿರುದ್ಧವೂ ಈಗ ಮಾತನಾಡಲ್ಲ. ಇದೀಗ ಎಲ್ಲವೂ ಬಿ.ಎಸ್ ಯಡಿಯೂರಪ್ಪ ಕೈಯಲ್ಲೇ ಇದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…