Featured

ಲೋಕಸಭಾ ಚುನಾವಣೆ : ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ : ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ -Vishwanews24

ನವದೆಹಲಿ :ಲೋಕಸಭಾ ಚುನಾವಣೆಗೆ ಇನ್ನೂ 59 ಕ್ಷೇತ್ರಗಳಿಗೆ ಮತದಾನ ನಡೆಯೋದು ಬಾಕಿಯಿದೆ. ಯಾರು ಅಧಿಕಾರದ ಕುರ್ಚಿ ಹಿಡಿಯುತ್ತಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ  ಚರ್ಚೆ ಮಧ್ಯೆ ಬಿಜೆಪಿ ಈ ಬಾರಿ ಅತೀ ಹೆಚ್ಚು ಸ್ಥಾನ ಪಡೆಯುತ್ತೆ ಎಂದು ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ ಹೇಳಿದ್ದಾರೆ.

ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ. ಜೊತೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಬಹುಮತ ಗಳಿಸುವತ್ತ ಸಾಗುತ್ತದೆ. ಆದ್ರೆ ಕಾಂಗ್ರೆಸ್ 100 ಸ್ಥಾನ ಗಳಿಸುವುದು ಸಹ ಡೌಟ್​. 75 ರಿಂದ 80 ಸ್ಥಾನ ಮಾತ್ರ ‘ಕೈ’ ಪಕ್ಷದ ಪಾಲಾಗಲಿದೆ ಅಂತಾ ಇವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮ ಫಲಿತಾಂಶ ಲಭಿಸಲಿದ್ದು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ,ಹಿಮಾಚಲ ಪ್ರದೇಶ, ಉತ್ತರಾಖಂಡ್ ಹಾಗೂ ದೆಹಲಿಯಲ್ಲಿ 2014ರಲ್ಲಿ ಗಳಿಸಿದ್ದಷ್ಟು ಸ್ಥಾನವನ್ನು ಈ ಬಾರಿ ಪಡೆಯುವುದಿಲ್ಲ ಎಂದು ಸಂಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

 

 

 

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

1 day ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

1 day ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

1 day ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

1 day ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

1 day ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

1 day ago