Featured

ಲೋಕಸಭಾ ಚುನಾವಣೆ : ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ : ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ -Vishwanews24

ನವದೆಹಲಿ :ಲೋಕಸಭಾ ಚುನಾವಣೆಗೆ ಇನ್ನೂ 59 ಕ್ಷೇತ್ರಗಳಿಗೆ ಮತದಾನ ನಡೆಯೋದು ಬಾಕಿಯಿದೆ. ಯಾರು ಅಧಿಕಾರದ ಕುರ್ಚಿ ಹಿಡಿಯುತ್ತಾರೆ ಅನ್ನೋ ಕುತೂಹಲ ಎಲ್ಲೆಡೆ ಮನೆಮಾಡಿದೆ. ಈ  ಚರ್ಚೆ ಮಧ್ಯೆ ಬಿಜೆಪಿ ಈ ಬಾರಿ ಅತೀ ಹೆಚ್ಚು ಸ್ಥಾನ ಪಡೆಯುತ್ತೆ ಎಂದು ಖ್ಯಾತ ಚುನಾವಣಾ ತಜ್ಞ ಸಂಜಯ್ ಕುಮಾರ್ ಹೇಳಿದ್ದಾರೆ.

ಬಿಜೆಪಿ ಅತೀ ಹೆಚ್ಚು ಸ್ಥಾನ ಪಡೆಯಲಿದೆ. ಜೊತೆಗೆ ಬಿಜೆಪಿ ನೇತೃತ್ವದ ಎನ್​ಡಿಎ ಬಹುಮತ ಗಳಿಸುವತ್ತ ಸಾಗುತ್ತದೆ. ಆದ್ರೆ ಕಾಂಗ್ರೆಸ್ 100 ಸ್ಥಾನ ಗಳಿಸುವುದು ಸಹ ಡೌಟ್​. 75 ರಿಂದ 80 ಸ್ಥಾನ ಮಾತ್ರ ‘ಕೈ’ ಪಕ್ಷದ ಪಾಲಾಗಲಿದೆ ಅಂತಾ ಇವರು ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಈ ಬಾರಿ ಬಿಜೆಪಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಈ ಬಾರಿ ಬಿಜೆಪಿಗೆ ಉತ್ತಮ ಫಲಿತಾಂಶ ಲಭಿಸಲಿದ್ದು, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ ಗಢ,ಹಿಮಾಚಲ ಪ್ರದೇಶ, ಉತ್ತರಾಖಂಡ್ ಹಾಗೂ ದೆಹಲಿಯಲ್ಲಿ 2014ರಲ್ಲಿ ಗಳಿಸಿದ್ದಷ್ಟು ಸ್ಥಾನವನ್ನು ಈ ಬಾರಿ ಪಡೆಯುವುದಿಲ್ಲ ಎಂದು ಸಂಜಯ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

 

 

 

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

22 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

23 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

24 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago