Featured

ಲೋಕಸಭೆಯಲ್ಲಿ ಇಂದು ಮೋದಿ ಸರ್ಕಾರದ ವಿರುದ್ಧ ನಡೆಯಲಿದೆ ಅವಿಶ್ವಾಸ ಮಂಡನೆ

ಇಂದು ಕೇಂದ್ರದ ಮೋದಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ಮಂಡನೆ ಮಾಡಲಿದ್ದು ಇದರಲ್ಲಿ ಮೋದಿ ಸರ್ಕಾರ ತಮ್ಮ ಸರ್ಕಾರಕ್ಕಿರುವ ಬಹುಮತವನ್ನು ಸಾಬೀತು ಪಡಿಸಲೇಬೇಕಾಗಿದೆ. ಮೋದಿ ಸರ್ಕಾರ ಬಹುಮತ ಸಾಬೀತು ಮಾಡೋದು ಗ್ಯಾರಂಟಿ.

ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳು ತಿರುಗಿಬಿದ್ದಿವೆಯಲ್ಲ ಅಷ್ಟಕ್ಕೂ ಮೋದಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆಯೇನು? ಮೋದಿ ಸರ್ಕಾರದ ಬಳಿ ಈಗಿರುವ ಸಂಸದರ ಸಂಖ್ಯೆಯೆಷ್ಟು? ವಿರೋಧ ಪಕ್ಷಗಳ ಸಂಖ್ಯಾ ಬಲ ಮೋದಿ ಸರ್ಕಾರದ ಸಂಖ್ಯಾಬಲಕ್ಕಿಂತ ಹೆಚ್ಚಿದೆಯಾ? ಮೋದಿ ಸರ್ಕಾರ ಅವಿಶ್ವಾಸ ಮತದಲ್ಲಿ ಸೋಲುತ್ತಾ? ಮೋದಿ ಸರ್ಕಾರ ಉರುಳುತ್ತಾ? ಉಳಿಯುತ್ತಾ?

ಇಂದು ನಡೆಯಲಿರುವ ಅವಿಶ್ವಾಸ ಮಂಡನೆಯಲ್ಲಿ ನಾಳೆ ಒಟ್ಟು 535 ಸಂಸದರು ವೋಟ್ ಮಾಡಬೇಕಾಗಿದೆ. ಸಂಸತ್ ನಲ್ಲಿ ಒಟ್ಟು 545 ಸೀಟುಗಳಿದ್ದು 9 ಕ್ಷೇತ್ರಗಳಲ್ಲಿ ಉಪಚುನಾವಣೆಗಳು ನಡೆಯಬೇಕಿರುವ ಕಾರಣ ಹಾಗು ಲೋಕಸಭಾ ಸ್ಪೀಕರ್ ರವರ 1 ಸ್ಥಾನ ಅಂದರೆ ಒಟ್ಟು 10 ಸ್ಥಾನಗಳನ್ನ ಬಿಟ್ಟು 535 ಸಂಖ್ಯಾಬಲ ಹೊಂದಿರುವ ಲೋಕಸಭೆಯಲ್ಲಿ ಬಿಜೆಪಿ ತನ್ನ ಸರ್ಕಾರಕ್ಕಿರುವ ಬಹುಮತ ಅಂದರೆ 268 ಮ್ಯಾಜಿಕ್ ನಂಬರ್ ತೋರಿಸಲೇಬೇಕಾಗಿದೆ.

ಬಿಜೆಪಿ ಅವಿಶ್ವಾಸ ಮತದ ನಿರ್ಣಯದ ವಿರುದ್ಧ ಪಾಸ್ ಆಗಬೇಕಾದರೆ 268 ಮ್ಯಾಜಿಕ್ ನಂಬರ್ ತಲುಪಬೇಕು ಆದರೆ ಬಿಜೆಪಿ ಪಕ್ಷವೊಂದರದ್ದೇ ಸದ್ಯ 273 ಸಂಸದರಿದ್ದಾರೆ. ಅಂದರೆ ಬಹುಮತಕ್ಕಿಂತ ಬಿಜೆಪಿ 5 ಜನ ಹೆಚ್ಚು ಸಂಸದರನ್ನೇ ಹೊಂದಿದ್ದಾರೆ.

 

 

 

 

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

9 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

31 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago