Featured

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಭರ್ಜರಿ ತಯಾರಿ ; ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ಸೋಮವಾರ ಕೇಂದ್ರ ಚುನಾವಣಾ ಸಮಿತಿ ಸಭೆ – Vishwanews24

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಚುನಾವಣಾ ಸಮಿತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರು ಲೋಕ ಸಮರಕ್ಕೆ ಸಿದ್ದರಾಗುತ್ತಿದ್ದಾರೆ.
ಲೋಕ ಸಮರಕ್ಕೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಸೋಮವಾರ ಸಭೆ ಏರ್ಪಡಿಸಲಾಗಿದೆ, ಸಭೆಯಲ್ಲಿ  ಕಣಕ್ಕಿಳಿಯುವ ಅಭ್ಯರ್ಥಿಗಳು ಹಾಗೂ 28 ಕ್ಷೇತ್ರಗಳಲ್ಲಿ  ಮಾಡಬೇಕಾದ ಚುನಾವಣಾ ತಂತ್ರಗಾರಿಕೆ ಬಗ್ಗೆ ಚರ್ಚಿಸಲಾಗುತ್ತದೆ.
ಸೋಮವಾರ ನಡೆಯುವ ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಕೂಡ ಭಾಗವಹಿಸಲಿದ್ದಾರೆ, ಕೇಂದ್ರ ಚುನಾವಣಾ ಸಮಿತಿ ಸಭೆ ರಾಹುಲ್ ಗಾಂಧಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೀಟು ಹಂಚಿಕೆ ಸಂಬಂಧ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಜಿ. ಪರಮೇಶ್ವರ್ ಹೇಳಿದ್ದು ಎಲ್ಲಾ ಸಮುದಾಯಗಳ ನಾಯಕರಿಗೂ ಸ್ಪರ್ದಿಸಲು ಅವಕಾಶ ನೀಡಲಾಗುವುದು ಸಾಮಾಜಿಕ ನ್ಯಾಯ ಒದಗಿಸುವುದು, ಗೆಲ್ಲುವ ಅಭ್ಯರ್ಥಿಗಳಿಗೆ ಆದ್ಯತೆ ನೀಡುವುದು, ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಚುನಾವಣಾ ಸಮಿತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಬಿ,ಕೆ ಹರಿಪ್ರಸಾದ್ ಸೇರಿದಂತೆ ಹಲವು ಮಂದಿಯಿದ್ದಾರೆ.

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

16 minutes ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 hour ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

2 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

3 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

3 hours ago