Featured

ಲೋಕಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ – vishwanews24

ಲೋಕಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಪುತ್ರ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ : ಸಿಎಂ ಸ್ಪಷ್ಟನೆ

ರಾಯಚೂರು : ಲೋಕಸಭೆ ಚುನಾವಣೆಯಲ್ಲಿ ನಾನು ಅಥವಾ ನನ್ನ ಮಗ ಯತೀಂದ್ರನಾಗಲಿ ಸ್ಪರ್ಧಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸ್ಪರ್ಧೆ ಕುರಿತು ನಡೆಯುತ್ತಿರುವ ಚರ್ಚೆಯ ವಿಚಾರವಾಗಿ ಮಾತನಾಡಿದ ರಾಯಚೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಲೋಕಸಭೆ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ತಮ್ಮ ವಿರುದ್ಧ ಸ್ಪರ್ಧಿಸುತ್ತಾರೆ ಅಂತ ಸಂಸದ ಪ್ರತಾಪ್​ ಸಿಂಹ ಅವರಿಗೆ ಭಯ ಶುರುವಾಗಿದೆ. ಹೀಗಾಗಿ ಅವರು ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಸ್ಥಳೀಯ ಮುಖಂಡರು ಮತ್ತು ಪಕ್ಷದ ಪದಾಧಿಕಾರಿಗಳ ಶಿಫಾರಸುಗಳನ್ನು ಆಧರಿಸಿ ಟಿಕೆಟ್ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ವೈಯಕ್ತಿಕ ಆಯ್ಕೆಯನ್ನು ಆಧರಿಸಿ ಅಲ್ಲ. ಈಗಾಗಲೇ ಪಕ್ಷದ ವತಿಯಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವೀಕ್ಷಕರಾಗಿ ರಾಜ್ಯ ನಗರಾಭಿವೃದ್ಧಿ ಸಚಿವ ಸುರೇಶ ಬಿಎಸ್ (ಬೈರತಿ) ಅವರನ್ನು ನೇಮಿಸಲಾಗಿದೆ. ಸುರೇಶ್ ಅವರು ಸಂಭಾವ್ಯ ಅಭ್ಯರ್ಥಿಗಳ ವರದಿಯನ್ನು ಸಲ್ಲಿಸಿದ್ದು, ಅದರ ಆಧಾರದ ಮೇಲೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago