ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ, ದೊಡ್ಡ ರಹಸ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ, ಪೊಲೀಸ್, ವಿದ್ಯುನ್ಮಾನ ಮತಯಂತ್ರಗಳ ಮೂಲಕ ರಾಜ್ಯವನ್ನು ಅತಿಕ್ರಮಣ ಮಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ. ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ನ್ನೇ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.
ಯಾವ ಹೋರಾಟ ನಡೆಸುತ್ತಿದೆ ಬಿಜೆಪಿ..? ಯಾರು ಅವರು…? ಬಿಜೆಪಿ ಬಗ್ಗೆ ಬಂಗಾಳದಲ್ಲಿ ಯಾರಿಗೂ ಗೊತ್ತಿಲ್ಲ. ಆರ್ಎಸ್ಎಸ್ನವರು ಶಾಲಾ ದಿನಗಳಿಂದಲೂ ಕೆಟ್ಟ ಕೆಲಸಗಳನ್ನೇ ಮಾಡುತ್ತ ಬಂದಿದ್ದಾರೆ. ಬಿಹಾರದಲ್ಲಿ ಸರ್ಕಾರ ಆರ್ಎಸ್ಎಸ್ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ತಿಳಿಸಿದೆ. ಆ ಕೆಲಸವನ್ನು ನಾವಿನ್ನೂ ಮಾಡಿಲ್ಲ. ಈ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…