ಕೋಲ್ಕತ್ತ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಐತಿಹಾಸಿಕವಲ್ಲ, ದೊಡ್ಡ ರಹಸ್ಯ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತೊಮ್ಮೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಣ, ಪೊಲೀಸ್, ವಿದ್ಯುನ್ಮಾನ ಮತಯಂತ್ರಗಳ ಮೂಲಕ ರಾಜ್ಯವನ್ನು ಅತಿಕ್ರಮಣ ಮಾಡುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಕ್ಷೇತ್ರವನ್ನೂ ಕಳೆದುಕೊಳ್ಳಲಿದೆ. ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ನ್ನೇ ಬಳಕೆ ಮಾಡಬೇಕು ಎಂದು ಆಗ್ರಹಿಸಿದರು.
ಯಾವ ಹೋರಾಟ ನಡೆಸುತ್ತಿದೆ ಬಿಜೆಪಿ..? ಯಾರು ಅವರು…? ಬಿಜೆಪಿ ಬಗ್ಗೆ ಬಂಗಾಳದಲ್ಲಿ ಯಾರಿಗೂ ಗೊತ್ತಿಲ್ಲ. ಆರ್ಎಸ್ಎಸ್ನವರು ಶಾಲಾ ದಿನಗಳಿಂದಲೂ ಕೆಟ್ಟ ಕೆಲಸಗಳನ್ನೇ ಮಾಡುತ್ತ ಬಂದಿದ್ದಾರೆ. ಬಿಹಾರದಲ್ಲಿ ಸರ್ಕಾರ ಆರ್ಎಸ್ಎಸ್ ಕಾರ್ಯ ಚಟುವಟಿಕೆ ಮೇಲೆ ನಿಗಾ ಇಡುವಂತೆ ಪೊಲೀಸರಿಗೆ ತಿಳಿಸಿದೆ. ಆ ಕೆಲಸವನ್ನು ನಾವಿನ್ನೂ ಮಾಡಿಲ್ಲ. ಈ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಹೇಳಿದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…