ಹೊಸದಿಲ್ಲಿ: ಲೋಕಸಭೆ ಚುನಾವಣೆಯಲ್ಲಿ ಮತಗಳಿಸಲು ಮೋದಿ ಸರಕಾರ ಪುಲ್ವಾಮಾ ದಾಳಿಯನ್ನು ಪ್ಲಾನ್ ಮಾಡಿತ್ತು ಎಂದು ಸಮಾಜವಾದಿ ಪಕ್ಷದ ನಾಯಕ ರಾಮ್ಗೋಪಾಲ್ ಯಾದವ್ ಶಾಕಿಂಗ್ ಆರೋಪ ಮಾಡಿದ್ದಾರೆ.
ಅಲ್ಲದೆ, ಪ್ಯಾರಾಮಿಲಿಟರಿ ಪಡೆಯ ಹಿರಿಯ ಅಧಿಕಾರಿಗಳು ವಿಮಾನದಲ್ಲಿ ಅಥವಾ ಶಸ್ತ್ರಸಜ್ಜಿತ ವಾಹನಗಳಲ್ಲಿ ಪ್ರಯಾಣ ಮಾಡಬೇಕೆಂದು ಕೇಂದ್ರ ಸರಕಾರವನ್ನು ಮನವಿ ಮಾಡಿಕೊಂಡರೂ ಸಹ ಸಾಮಾನ್ಯ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು ಎಂದೂ ರಾಮ್ ಗೋಪಾಲ್ ಯಾದವ್ ಆರೋಪಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…