ಲೋಕ ಕಲ್ಯಾಣಾರ್ಥಕವಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಮಹಾಚಂಡಿಕಯಾಗ .

ಲೋಕ ಕಲ್ಯಾಣಾರ್ಥಕವಾಗಿ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಮಹಾಚಂಡಿಕಯಾಗ .

ಉಡುಪಿ: ಪಂಚ ಮಹಾ ಶಕ್ತಿಗಳ ಪುಣ್ಯ ಕ್ಷೇತ್ರವಾದ ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಧರ್ಮಧರ್ಶಿ ಭಾಸ್ಕರ ಪೂಜಾರಿ ಗುಂಡಿಬೈಲ್ ಇವರ ಮಾರ್ಗದರ್ಶನದಲ್ಲಿ ಮಹಾಚಂಡಿಕಯಾಗ ನಡೆಯಿತು.

ಕೋಡಿಮಠದ ಶ್ರೀಗಳು ಕೊರೋನಾ ಮಹಾಮಾರಿಯ ನಿವಾರಣೆಗಾಗಿ ಶ್ರೀ ಕ್ಷೇತ್ರದಲ್ಲಿ ನೆಲೆಯಾದ ತ್ರಿಪುರಾಂಭಿಕೆಗೆ ಚಂಡಿಕಯಾಗ ಮಾಡಿಸಬೇಕೆಂಬ ನುಡಿಯಂತೆ ಆದಿತ್ಯವಾರ ಕೇವಲ ಕ್ಷೇತ್ರದ ಧರ್ಮದರ್ಶಿ ಮತ್ತು ಕಮಿಟಿ ಸದಸ್ಯರ ಸಮ್ಮುಖದಲ್ಲಿ ಲಾಕ್-ಡೌನ್ ಉಲ್ಲಂಘಿಸದೆ ಸೇವೆ ನಡೆಸಲಾಯಿತು.

ಈ ಸಂದರ್ಭ ಧರ್ಮದರ್ಶಿಗಳಾದ ಭಾಸ್ಕರ ಗುಂಡಿಬೈಲ್ ಮಾತಾಡಿ ” ಕಳೆದ ದಿನಗಳ ಹಿಂದೆ ಕ್ಷೇತ್ರದ ಜೀರ್ಣೋದ್ಧಾರದ ವಿಚಾರವಾಗಿ ಶ್ರೀ ಕೋಡಿ ಮಠದ ಶ್ರೀಗಳನ್ನು ಸಂಪರ್ಕಿಸಿದಾಗ ಕ್ಷೇತ್ರದಲ್ಲಿ ನೆಲೆಯಾದ ತ್ರಿಪುರಾಂಭಿಕೆಗೆ ತಾರೀಖು 12 ರಂದು ಚಂಡಿಕಯಾಗ ನಡೆಸಬೇಕು ಆ ಸಮಯದಲ್ಲಿ ಕ್ಷೇತ್ರಕ್ಕೆ ಸಂಬಂಧ ಪಟ್ಟ ಜಾಗದಲ್ಲಿ ಕೊರೋನಾ ರೋಗದ ಅಟ್ಟಹಾಸ ಕಡಿಮೆಯಾಗಿರುತ್ತದೆ ಎಂದು ಅವರು ಹೇಳಿದ ನುಡಿಯ ಪ್ರಕಾರ ಒಂದು ತಿಂಗಳ ಹಿಂದೆ ದಿನ ನಿಗದಿ‌ ಪಡಿಸಿದ್ದೇವು.ಈ ಬಗ್ಗೆ‌ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದೇವು, ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಪ್ರಕರಣ ಇಲ್ಲ ಮತ್ತು ಇದ್ದ ಮೂವರು ಗುಣಮುಖರಾಗಿದ್ದಾರೆ ಇದೆಲ್ಲವೂ ತಾಯಿ ತ್ರಿಪುರಾಂಭಿಕೆಯ ಶಕ್ತಿ ಎಂದರು.”

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

7 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

7 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

8 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

9 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

9 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

9 hours ago