Featured

ಲ್ಯಾಂಡ್‌ಲೈನ್‌ ‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಲು ಪ್ರಾರಂಭದಲ್ಲಿ ‘0’ ಡಯಲ್‌ ಕಡ್ಡಾಯ -Vishwanews24

ಲ್ಯಾಂಡ್‌ಲೈನ್‌ ‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಲು ಪ್ರಾರಂಭದಲ್ಲಿ ‘0’ ಡಯಲ್‌ ಕಡ್ಡಾಯ -Vishwanews24

ನವದೆಹಲಿ, : ಜನವರಿ 1ರಿಂದ ಲ್ಯಾಂಡ್‌‌ಲೈನ್‌‌‌‌‌ ಫೋನ್‌‌ನಿಂದ ಯಾವುದೇ ಮೊಬೈಲ್‌ಗೆ ಕರೆ ಮಾಡಬೇಕಾದರೆ ಪ್ರಾರಂಭದಲ್ಲಿ ‘0’ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ.

ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರವು ಲ್ಯಾಂಡ್‌‌ಲೈನ್‌ನಿಂದ ಮೊಬೈಲ್‌‌ಗೆ ಕರೆ ಮಾಡುವ ಮುನ್ನ ‘0’ ಅನ್ನು ಡಯಲ್‌‌ ಮಾಡಬೇಕು ಎಂದು ಮೇ.29ರಂದು ದೂರಸಂಪರ್ಕ ಸಚಿವಾಲಯಕ್ಕೆ ಶಿಫಾರಸ್ಸು ಮಾಡಿತ್ತು. ನ.20ರಂದು ಸುತ್ತೋಲೆ ಹೊರಡಿಸಿದ ಟ್ರಾಯ್‌‌ ಈ ಶಿಫಾರಸ್ಸನ್ನು ಜಾರಿಗೆ ತರುವುದಾಗಿ ತಿಳಿಸಿದೆ.

ಗ್ರಾಹಕರು ಪ್ರಾರಂಭದಲ್ಲಿ ‘0’ ಸಂಖ್ಯೆಯನ್ನು ಒತ್ತದೇ ಕರೆ ಮಾಡಿದ್ದಲ್ಲಿ ರೆಕಾರ್ಡ್ ಮೂಲಕ ‘0’ ಅನ್ನು ಒತ್ತುವಂತೆ ಮಾಹಿತಿ ನೀಡಬೇಕು ಎಂದು ಕಂಪೆನಿಗಳಿಗೆ ಸೂಚನೆ ನೀಡಲಾಗಿದೆ.

ಈ ಬದಲಾವಣೆಯ ಬಗ್ಗೆ ಲ್ಯಾಂಡ್ ಲೈನ್ ಗ್ರಾಹಕರಿಗೆ ಮಾಹಿತಿ ನೀಡಬಹುದು ಎಂದು ಡಿಒಟಿ ಯ ವೆಬ್ ಸೈಟ್ ನಲ್ಲಿ ನವೆಂಬರ್ 20ರಂದು ಸುತ್ತೋಲೆ ಯಲ್ಲಿ ತಿಳಿಸಲಾಗಿದೆ. ‘ಸ್ಥಿರ-ದಿಂದ ಮೊಬೈಲ್ ಕರೆಗಳನ್ನು ‘0’ ಡಯಲ್ ಮಾಡಬೇಕು. ಸ್ಥಿರ-ಮೊಬೈಲ್ ಕರೆಗಳಿಗೆ ‘0’ ಒತ್ತಬೇಕು. ಡಯಲಿಂಗ್ ಮಾಡುವ ಅಗತ್ಯದ ಬಗ್ಗೆ ಸ್ಥಿರ ಲೈನ್ ಚಂದಾದಾರರಿಗೆ ಮಾಹಿತಿ ನೀಡಲು ಸೂಕ್ತ ವಾದ ಘೋಷಣೆಯನ್ನು ಫಿಕ್ಸೆಡ್ ಲೈನ್ ಸ್ವಿಚ್ ಗಳಲ್ಲಿ ನೀಡಬಹುದು’ ಎಂದು ಹೇಳಿದೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

11 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

17 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

17 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

19 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

19 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

19 hours ago