Featured

ವಂಚನೆ ಪ್ರಕರಣ: ಚೈತ್ರಾ ಕುಂದಾಪುರ ಕೋರ್ಟ್​ಗೆ ಹಾಜರು ; ಮುಂದಿನ ವಿಚಾರಣೆ ಜ.13ಕ್ಕೆ ಮುಂದೂಡಿಕೆ – vishwanews24

ವಂಚನೆ ಪ್ರಕರಣ:ಬಿಗ್ ಬಾಸ್‌ ಸ್ಪರ್ಧಿ ಚೈತ್ರಾ ಕುಂದಾಪುರ ಕೋರ್ಟ್​ಗೆ ಹಾಜರು ; ಮುಂದಿನ ವಿಚಾರಣೆ ಜ.13ಕ್ಕೆ ಮುಂದೂಡಿಕೆ

‘ಬಿಗ್ ಬಾಸ್ ಕನ್ನಡ 11’ರ ಶೋನಿಂದ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ವಂಚನೆ ಕೇಸ್ ಹಿನ್ನೆಲೆ ಇಂದು (ಡಿ.3) ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ.

ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಬಿಗ್ ಬಾಸ್‌ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ. ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಕೋಟ್‌ಗೆ ಬಂದಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ.

 

Vishwa News 24

Recent Posts

ನವೆಂಬರ್ ಮೊದಲ ವಾರದಲ್ಲಿ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ – vishwanews24

ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ ಮನೆ ಮನೆಗೆ ಗ್ಯಾಸ್ ಪೂರೈಕೆ ಮಣಿಪಾಲ: ನವೆಂಬರ್ ಮೊದಲ ವಾರದಲ್ಲಿ ಪೈಪ್‌ಲೈನ್ ಮೂಲಕ…

3 minutes ago

ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ – vishwanews24

 ಉಡುಪಿ :  ರೈತರು ಆರ್ಥಿಕ ನೆರವು ಪಡೆಯಲು ಇ-ಕೆವೈಸಿ ಕಡ್ಡಾಯ      ಉಡುಪಿ : ಪಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ.…

1 hour ago

ಉಡುಪಿ:  ವ್ಯಕ್ತಿ ನಾಪತ್ತೆ – vishwanews24

ಉಡುಪಿ:  ವ್ಯಕ್ತಿ ನಾಪತ್ತೆ   ಉಡುಪಿ: ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಅಲೆವೂರಿನ ಇಂದಿರಾನಗರದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಪವನ್ ಕುಮಾರ್ (24)…

2 hours ago

ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ – vishwanews24

 ಉಡುಪಿ : ನೇಪಾಳದಲ್ಲಿ ಸಂಕಷಕ್ಕೆ ಸಿಲುಕಿರುವ ಉಡುಪಿ ಜಿಲ್ಲೆಯ ಜನರ ಮಾಹಿತಿ ನೀಡಲು ಸೂಚನೆ   ಉಡುಪಿ : ನೇಪಾಳ ಮತ್ತು…

2 hours ago

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ – vishwanews24

ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…

20 hours ago

ನಿಮ್ಮ ಜೊತೆ ಸರಕಾರವಿದೆ ;ನಿಮ್ಮ ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ , ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಅಭಯ – vishwanews24

ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…

20 hours ago