‘ಬಿಗ್ ಬಾಸ್ ಕನ್ನಡ 11’ರ ಶೋನಿಂದ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ವಂಚನೆ ಕೇಸ್ ಹಿನ್ನೆಲೆ ಇಂದು (ಡಿ.3) ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ.
ಎಂಎಲ್ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಬಿಗ್ ಬಾಸ್ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ. ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಕೋಟ್ಗೆ ಬಂದಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…