‘ಬಿಗ್ ಬಾಸ್ ಕನ್ನಡ 11’ರ ಶೋನಿಂದ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ. ವಂಚನೆ ಕೇಸ್ ಹಿನ್ನೆಲೆ ಇಂದು (ಡಿ.3) ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ.
ಎಂಎಲ್ಎ ಟಿಕೆಟ್ ಕೊಡಿಸೋದಾಗಿ 5 ಕೋಟಿ ರೂ. ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಬಿಗ್ ಬಾಸ್ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ. ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಕೋಟ್ಗೆ ಬಂದಿದ್ದಾರೆ. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…