ಬೆಂಗಳೂರು: ಕಾಂಗ್ರೆಸ್ಗೆ ಎಂಟು ಕೋಟಿ ರೂ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಮೇಲೆ ಕೇಳಿ ಬರುತ್ತಿದ್ದ ಆರೋಪಕ್ಕೆ ಸಂಬಂಧಪಟ್ಟಂತೆ ನಟಿ, ಮಾಜಿ ಸಂಸದೆ ರಮ್ಯ ಅವರು ಸ್ಪಷ್ಟೀಕರಣ ವನ್ನು ಟ್ವಿಟರ್ನಲ್ಲಿ ಹೇಳಿದ್ದಾರೆ.
ನಾನು ರಾಜೀನಾಮೆ ನೀಡಿದ ನಂತರ, ‘ಅವರು ಕಾಂಗ್ರೆಸ್ಸಿಗೆ 8 ಕೋಟಿ ವಂಚಿಸಿ ಓಡಿಹೋದರು’ ಎಂದು ನನ್ನ ವಿಶ್ವಾಸಾರ್ಹತೆಯನ್ನು ನಾಶಪಡಿಸುವ ಪ್ರಯತ್ನದಲ್ಲಿ ಕನ್ನಡ ಸುದ್ದಿವಾಹಿನಿಗಳಲ್ಲಿ ಪ್ರಸಾರ ಮಾಡಲಾಯಿತು . ನಾನು ಓಡಿಹೋಗಲಿಲ್ಲ. ವೈಯಕ್ತಿಕ ಕಾರಣಗಳಿಗಾಗಿ ನಾನು ರಾಜೀನಾಮೆ ನೀಡಿದ್ದೇನೆ. ನಾನು ಖಂಡಿತವಾಗಿಯೂ ಪಕ್ಷಕ್ಕೆ ೮ ಕೋಟಿ ರೂ.ಗಳನ್ನು ವಂಚಿಸಿಲ್ಲ. ನನ್ನ ತಪ್ಪು ಮೌನವಾಗಿರುವುದು ಅವರು ಹೇಳಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…