Featured

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು

ಪುತ್ತೂರು: ಹಲವು ದಿನಗಳಿಂದ ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಗಳ ನಡುವೆ ಪ್ರಾಯೋಗಿಕ ಸಂಚಾರ ನಡೆಸಿದ್ದ ವಂದೇ ಭಾರತ್ ರೈಲು, ಗುರುವಾರ ರಾತ್ರಿ ಸುಬ್ರಹ್ಮಣ್ಯ ರೋಡ್ ನಿಲ್ದಾಣ ದಾಟಿ ಪುತ್ತೂರು ರೈಲು ನಿಲ್ದಾಣದ ಮೂಲಕ ಮಂಗಳೂರು ತೆರಳುವ ಮೂಲಕ ಪ್ರಾಯೋಗಿಕ ಪರೀಕ್ಷೆ ಪೂರ್ಣಗೊಂಡಿದೆ.

ಘಾಟಿ ಭಾಗದಲ್ಲಿ ವಂದೇ ಭಾರತ್ ಸಂಚಾರ ಹಲವು ಸವಾಲುಗಳಿಂದ ಕೂಡಿರುವ ಹಿನ್ನೆಲೆಯಲ್ಲಿ ಪ್ರಾಯೋಗಿಕ ಸಂಚಾರಗಳು ನಡೆದು ಅದರ ಮುಂದಿನ ಭಾಗದ ಸಂಚಾರ ನಡೆಸಲಾಯಿತು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯಲ್ಲಿ ರೈಲ್ವೇ ಅಧಿಕಾರಿಗಳು ಹಳಿಯಲ್ಲಿರುವ ತಾಂತ್ರಿಕ ಅಂಶಗಳ ಕುರಿತು ಅಧ್ಯಯನ ನಡೆಸಿದ್ದು, ಸಮಸ್ಯೆಗಳಿದ್ದಲ್ಲಿ ಮುಂದಿನ ದಿನಗಳಲ್ಲಿ ಸರಿಪಡಿಸುವ ಕಾರ್ಯ ಮಾಡಲಿದೆ.

 

ಮಂಗಳೂರು- ಸಕಲೇಶಪುರ ರೈಲು ಮಾರ್ಗವು ವಂದೇ ಭಾರತ್ ರೈಲಿನ ಓಡಾಟಕ್ಕೆ ಸೂಕ್ತ ಎಂಬ ನಿರ್ಧಾರಕ್ಕೆ ಬಂದ ಬಳಿಕ ಈ ಭಾಗದಲ್ಲಿ ಸಂಚಾರ ಆರಂಭಗೊಳ್ಳುವ ಸಾಧ್ಯತೆ ಇದೆ. ಈ ಭಾಗದ ನಿಲ್ದಾಣಗಳಲ್ಲಿ ವಂದೇ ಭಾರತ್ ರೈಲು ನಿಲುಗಡೆ ಬೇಕು ಎಂಬ ಆಗ್ರಹಗಳು ಕೂಡ ಕೇಳಿ ಬರುತ್ತಿದ್ದು, ತಾಂತ್ರಿಕವಾಗಿ ಅದರ ಸಾಧ್ಯಾಸಾಧ್ಯತೆಗಳ ಕುರಿತು ರೈಲ್ವೇ ಅಧಿಕಾರಿಗಳು ವಿವರಿಸಬೇಕಿದೆ.

Vishwa News 24

Recent Posts

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

33 minutes ago

ಉಡುಪಿ: ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ – vishwanews24

ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಹಲ್ಲೆ ಪ್ರಕರಣ: ಆರೋಪಿ ವೈದ್ಯನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಸ್ಪಿ, ಡಿಎಚ್‌ಓಗೆ ಮನವಿ ಉಡುಪಿ: ಉಡುಪಿ…

1 hour ago

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ – vishwanews24

ಮೂಡುಬಿದಿರೆ: ಚಾಲಕನ ನಿಯಂತ್ರಣ ತಪ್ಪಿ ಜನರೇಟರ್ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿ; ಕೆಲಕಾಲ ಸಂಚಾರ ಅಸ್ತವ್ಯಸ್ತ ಮೂಡುಬಿದಿರೆ: ಜನರೇಟರ್‌ ಸಾಗಿಸುತ್ತಿದ್ದ…

1 hour ago

ವೆನ್ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ – vishwanews24

ವೆನ್‍ಲಾಕ್ ಆಸ್ಪತ್ರೆ ಉನ್ನತೀಕರಣಕ್ಕೆ ಸರಕಾರದಿಂದ 70 ಕೋಟಿ ರೂ.ಅನುದಾನ : ಸಚಿವ ಯು.ಟಿ.ಖಾದರ್ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

2 hours ago

ಡೇವಿಡ್ ಡಿಸೋಜ ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಒದಗಿಸಿದ್ದ ಮತ್ತೊಬ್ಬಆರೋಪಿ ಬಂಧನ ಉಡುಪಿ :  ಮುದರಂಗಡಿ ಗ್ರಾಮ ಪಂಚಾಯತ್…

2 hours ago

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ – vishwanews24

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆ ವಿದ್ಯಾರ್ಥಿನಿಯ ನಿಗೂಢ ಸಾವಿಗೆ ಪೋಷಕರ ಅನುಮಾನ ಹಾಸನ: ಚನ್ನರಾಯಪಟ್ಟಣದ  ಅಂಬಿಕ ನಗರದಲ್ಲಿ…

2 hours ago