ಉತ್ತರಪ್ರದೇಶ,: ಭಾರತದಲ್ಲಿದ್ದು ವಂದೇ ಮಾತರಂ ಗೀತೆ ಹಾಡದವರಿಗೆ ಈ ದೇಶದಲ್ಲಿ ಬದುಕುವ ಯಾವುದೇ ಹಕ್ಕು ಇಲ್ಲ. ಇಂತವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದಾರೆ.
ಈಗ ವಂದೇ ಮಾತರಂ ಗೀತೆ ಹಾಡದವರಿಗೆ ಭಾರತದಲ್ಲಿ ವಾಸಿಸಲು ಹಕ್ಕಿರುವುದಿಲ್ಲ. ಅವರನ್ನು ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದಾರೆ.
ವಂದೇ ಮಾತರಂ ಗೀತೆ ಹಾಡುವುದು ಒಂದು ಭಾವನಾತ್ಮಕ ವಿಷಯ. ಭಾರತದಲ್ಲಿ ವಾಸವಾಗಿದ್ದೀರಿ ಎಂದಾದಮೇಲೆ ವಂದೇ ಮಾತರಂ ಹಾಡಲೇಬೇಕು. ಇದು ಸಂಸ್ಕೃತವಾಗಿದ್ದರೂ ಉರ್ದುವಿಗೂ ಭಾಷಾಂತರವಾಗಿದೆ. ಯಾರು ಈ ಗೀತೆಯನ್ನು ಹಾಡಲು ಆಸಕ್ತಿ ತೋರಿಸುವುದಿಲ್ಲವೋ, ಅವರು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ. ಇದಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಅಧಿಕಾರ ನನಗೆ ಕೊಟ್ಟರೆ, ಅಂತಹವರನ್ನು ಒಂದೇ ವಾರದಲ್ಲಿ ಪಾಸ್ಪೋರ್ಟ್ ಮಾಡಿಸಿ ಪಾಕಿಸ್ತಾನಕ್ಕೆ ಕಳಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…