ಉತ್ತರಪ್ರದೇಶ,: ಭಾರತದಲ್ಲಿದ್ದು ವಂದೇ ಮಾತರಂ ಗೀತೆ ಹಾಡದವರಿಗೆ ಈ ದೇಶದಲ್ಲಿ ಬದುಕುವ ಯಾವುದೇ ಹಕ್ಕು ಇಲ್ಲ. ಇಂತವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಉತ್ತರ ಪ್ರದೇಶದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಹೇಳಿಕೆ ನೀಡಿದ್ದಾರೆ.
ಈಗ ವಂದೇ ಮಾತರಂ ಗೀತೆ ಹಾಡದವರಿಗೆ ಭಾರತದಲ್ಲಿ ವಾಸಿಸಲು ಹಕ್ಕಿರುವುದಿಲ್ಲ. ಅವರನ್ನು ಪಾಕಿಸ್ತಾನಕ್ಕೆ ಕಳಿಸಬೇಕು ಎಂದು ಮಾಧ್ಯಮಗಳ ಎದುರು ಹೇಳಿಕೆ ನೀಡಿದ್ದಾರೆ.
ವಂದೇ ಮಾತರಂ ಗೀತೆ ಹಾಡುವುದು ಒಂದು ಭಾವನಾತ್ಮಕ ವಿಷಯ. ಭಾರತದಲ್ಲಿ ವಾಸವಾಗಿದ್ದೀರಿ ಎಂದಾದಮೇಲೆ ವಂದೇ ಮಾತರಂ ಹಾಡಲೇಬೇಕು. ಇದು ಸಂಸ್ಕೃತವಾಗಿದ್ದರೂ ಉರ್ದುವಿಗೂ ಭಾಷಾಂತರವಾಗಿದೆ. ಯಾರು ಈ ಗೀತೆಯನ್ನು ಹಾಡಲು ಆಸಕ್ತಿ ತೋರಿಸುವುದಿಲ್ಲವೋ, ಅವರು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ. ಇದಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಅಧಿಕಾರ ನನಗೆ ಕೊಟ್ಟರೆ, ಅಂತಹವರನ್ನು ಒಂದೇ ವಾರದಲ್ಲಿ ಪಾಸ್ಪೋರ್ಟ್ ಮಾಡಿಸಿ ಪಾಕಿಸ್ತಾನಕ್ಕೆ ಕಳಿಸುತ್ತೇನೆ ಎಂದು ಹೇಳಿದ್ದಾರೆ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…