ಬೆಂಗಳೂರು : ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲನುಭವಿಸಿರುವ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ವಕೀಲ ವೃತ್ತಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ”ನಾನು ಮೂಲತಃ ವಕೀಲ. ರಾಜಕಾರಣದಲ್ಲಿ ಸಕ್ರಿಯನಾಗಿದ್ದ ಕಾರಣ ತಾತ್ಕಾಲಿಕವಾಗಿ ವಕೀಲ ವೃತ್ತಿಯಿಂದ ದೂರ ಉಳಿಯಬೇಕಾಯಿತು. 2004ರಲ್ಲಿ ಪ್ರಕರಣವೊಂದರ ಸಂಬಂಧ ಹೈಕೋರ್ಟ್ಗೆ ಹಾಜರಾಗಿದ್ದೆ. ಇನ್ನು ಮುಂದೆ ವಕೀಲ ವೃತ್ತಿಯನ್ನು ಮುಂದುವರಿಸುತ್ತೇನೆ. ಹೈಕೋರ್ಟ್ಗೆ ನಿರಂತರವಾಗಿ ಬರುತ್ತೇನೆ” ಎಂದು ಹೇಳಿದರು.
ಮಾಜಿ ಅಡ್ವೊಕೇಟ್ ಜನರಲ್ ಬಿ.ವಿ.ಆಚಾರ್ಯ, ಹಿರಿಯ ವಕೀಲ ಡಿಎಲ್ಎನ್ ರಾವ್, ವಕೀಲರಾದ ರವೀಂದ್ರನಾಥ್ ಕಾಮತ್ ಹಾಗೂ ಕಲ್ಯಾಣ ಬಸವರಾಜ್ ಅವರೊಂದಿಗೆ ಕೆಲಕಾಲ ಅವರು ಚರ್ಚೆ ನಡೆಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…